Webdunia - Bharat's app for daily news and videos

Install App

ಸಾಲಗಳು ತೀರಿ ಜೀವನದಲ್ಲಿ ನೆಮ್ಮದಿ ನೆಲೆಸಲು ಈ ರೀತಿ ದೀಪಾರಾಧನೆ ಮಾಡಿ

Webdunia
ಬುಧವಾರ, 12 ಆಗಸ್ಟ್ 2020 (07:19 IST)
ಬೆಂಗಳೂರು : ಹಣಕಾಸಿನ ಸಮಸ್ಯೆ ಎದುರಾದಾಗ ಜನರು ಸಾಲಗಳನ್ನು ಮಾಡುತ್ತಾರೆ. ಆದರೆ ಈ ಸಾಲಗಳನ್ನು ತೀರಿಸಲು ಸಾಧ್ಯವಾಗದೆ ಒದ್ದಾಡುತ್ತಾರೆ. ಈ ಸಾಲಗಳು ತೀರಿ ಜೀವನದಲ್ಲಿ ನೆಮ್ಮದಿ ನೆಲೆಸಲು ಈ ರೀತಿ ದೀಪಾರಾಧನೆ ಮಾಡಿ.

ಸೋಮವಾರದಂದು ದೇವರ ಕೋಣೆಯಲ್ಲಿ ಪೂಜೆ ಮಾಡುವಾಗ ಒಂದು ಬಟ್ಟಲಿನಲ್ಲಿ ಅಕ್ಕಿಯನ್ನು ಹಾಕಿ ಅದರ ಮೇಲೆ  ಒಡೆದ ತೆಂಗಿನಕಾಯಿಯನ್ನು ಭಾಗಗಳನ್ನು ಇಟ್ಟು ಅದಕ್ಕೆ ಅರಶಿನ ಕುಂಕುಮ, ಹೂ ಇಟ್ಟು ಕೊಬ್ಬರಿ  ಎಣ್ಣೆ ಹಾಕಿ ಬತ್ತಿ ಇಟ್ಟು ದೀಪಾರಾಧನೆ ಮಾಡಬೇಕು.  ಹೀಗೆ ಮಾಡಿದರೆ ಶಿವನ ಕೃಪೆಯಿಂದ  ಸಾಲಗಳು ತೀರಿಹೋಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments