Select Your Language

Notifications

webdunia
webdunia
webdunia
webdunia

ಕಾಳಸರ್ಪದೋಷ ನಿವಾರಣೆಯಾಗಲು ಈ ರೀತಿಯಾಗಿ ದೀಪಾರಾಧನೆ ಮಾಡಿ

ಕಾಳಸರ್ಪದೋಷ ನಿವಾರಣೆಯಾಗಲು ಈ ರೀತಿಯಾಗಿ ದೀಪಾರಾಧನೆ ಮಾಡಿ
ಬೆಂಗಳೂರು , ಬುಧವಾರ, 29 ಜುಲೈ 2020 (07:47 IST)
ಬೆಂಗಳೂರು : ಕೆಲವರಿಗೆ ಜಾತಕದಲ್ಲಿ ಕಾಳಸರ್ಪದೋಷವಿರುತ್ತದೆ. ಇದರಿಂದ ಅವರು ಏಳಿಗೆ ಹೊಂದಲು ಸಾಧ್ಯವಾಗುವುದಿಲ್ಲ. ಈ ಕಾಳಸರ್ಪದೋಷ ಪರಿಹಾರವಾಗಲು ಈ ರೀತಿಯಾಗಿ ದೀಪಾರಾಧನೆ ಮಾಡಿ.

ಪ್ರತಿದಿನ ದೀಪಾರಾಧನೆ ಮಾಡುವಾಗ ದೀಪಗಳಿಗೆ ಎಣ್ಣೆ ಹಾಕಿ ಬತ್ತಿ ಹಾಕಬೇಕು. ಹಾಗೇ ಸೋಮವಾರದಂದು 2 ಬತ್ತಿಗಳಿಂದ 1 ಬತ್ತಿ ಮಾಡಿ ದೀಪಾರಾಧನೆ ಮಾಡಬೇಕು. ಮಂಗಳವಾರದಂದು  3 ಬತ್ತಿಗಳಿಂದ 1 ಬತ್ತಿ ಮಾಡಿ , ಬುಧವಾರದಂದು 2 ಬತ್ತಿಗಳಿಂದ 1 ಬತ್ತಿ ಮಾಡಿ, ಗುರುವಾರದಂದು 6 ಬತ್ತಿಗಳಿಂದ 1 ಬತ್ತಿ ಮಾಡಿ, ಶುಕ್ರವಾರದಂದು 5 ಬತ್ತಿಗಳಿಂದ 1 ಬತ್ತಿ ಮಾಡಿ, ಶನಿವಾರದಂದು  9ಬತ್ತಿಗಳಿಂದ 1 ಬತ್ತಿ ಮಾಡಿ, ಭಾನುವಾರದಂದು12  ಬತ್ತಿಗಳಿಂದ 1 ಬತ್ತಿ ಮಾಡಿ  ಅರಳಿ ಎಲೆಗಳ ಮೇಲೆ ದೀಪವಿಟ್ಟು ದೀಪಾರಾಧನೆ ಮಾಡಬೇಕು.

Share this Story:

Follow Webdunia kannada

ಮುಂದಿನ ಸುದ್ದಿ

ಹಣದ ಸಮಸ್ಯೆಯಾದರೆ ಸೋಮವಾರದಂದು ತೆಂಗಿನಕಾಯಿಯಿಂದ ಈ ಪರಿಹಾರ ಮಾಡಿ