ಕಾಳಸರ್ಪದೋಷ ನಿವಾರಣೆಯಾಗಲು ಈ ರೀತಿಯಾಗಿ ದೀಪಾರಾಧನೆ ಮಾಡಿ

Webdunia
ಬುಧವಾರ, 29 ಜುಲೈ 2020 (07:47 IST)
ಬೆಂಗಳೂರು : ಕೆಲವರಿಗೆ ಜಾತಕದಲ್ಲಿ ಕಾಳಸರ್ಪದೋಷವಿರುತ್ತದೆ. ಇದರಿಂದ ಅವರು ಏಳಿಗೆ ಹೊಂದಲು ಸಾಧ್ಯವಾಗುವುದಿಲ್ಲ. ಈ ಕಾಳಸರ್ಪದೋಷ ಪರಿಹಾರವಾಗಲು ಈ ರೀತಿಯಾಗಿ ದೀಪಾರಾಧನೆ ಮಾಡಿ.

ಪ್ರತಿದಿನ ದೀಪಾರಾಧನೆ ಮಾಡುವಾಗ ದೀಪಗಳಿಗೆ ಎಣ್ಣೆ ಹಾಕಿ ಬತ್ತಿ ಹಾಕಬೇಕು. ಹಾಗೇ ಸೋಮವಾರದಂದು 2 ಬತ್ತಿಗಳಿಂದ 1 ಬತ್ತಿ ಮಾಡಿ ದೀಪಾರಾಧನೆ ಮಾಡಬೇಕು. ಮಂಗಳವಾರದಂದು  3 ಬತ್ತಿಗಳಿಂದ 1 ಬತ್ತಿ ಮಾಡಿ , ಬುಧವಾರದಂದು 2 ಬತ್ತಿಗಳಿಂದ 1 ಬತ್ತಿ ಮಾಡಿ, ಗುರುವಾರದಂದು 6 ಬತ್ತಿಗಳಿಂದ 1 ಬತ್ತಿ ಮಾಡಿ, ಶುಕ್ರವಾರದಂದು 5 ಬತ್ತಿಗಳಿಂದ 1 ಬತ್ತಿ ಮಾಡಿ, ಶನಿವಾರದಂದು  9ಬತ್ತಿಗಳಿಂದ 1 ಬತ್ತಿ ಮಾಡಿ, ಭಾನುವಾರದಂದು12  ಬತ್ತಿಗಳಿಂದ 1 ಬತ್ತಿ ಮಾಡಿ  ಅರಳಿ ಎಲೆಗಳ ಮೇಲೆ ದೀಪವಿಟ್ಟು ದೀಪಾರಾಧನೆ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಓದಲೇಬೇಕಾದ ಮಹಾವಿಷ್ಣುವಿನ ಸ್ತೋತ್ರ ಇಲ್ಲಿದೆ

ಬುಧವಾರ ಗಣೇಶ ಅಷ್ಟೋತ್ತರ ಪಠಿಸಿ

ದುರ್ಗಾ ದೇವಿಯ ಸಿದ್ಧ ಕುಂಜಿಕಾ ಸ್ತೋತ್ರ ಕನ್ನಡದಲ್ಲಿ ತಪ್ಪದೇ ಓದಿ

ಶಿವ ದಾರಿದ್ರ್ಯ ದಹನ ಸ್ತೋತ್ರ ತಪ್ಪದೇ ಓದಿ

ಶನಿ ವಜ್ರಪಂಜರಂ ಸ್ತೋತ್ರ ಮತ್ತು ಓದಲು ಸೂಕ್ತ ಸಮಯ ತಿಳಿಯಿರಿ

ಮುಂದಿನ ಸುದ್ದಿ
Show comments