Webdunia - Bharat's app for daily news and videos

Install App

ಇಂತ ಅತಿಥಿಗಳನ್ನು ಯಾವುದೇ ಕಾರಣಕ್ಕೂ ಮನೆಗೆ ಕರೆಯಬೇಡಿ

Webdunia
ಶುಕ್ರವಾರ, 21 ಸೆಪ್ಟಂಬರ್ 2018 (16:19 IST)
ಬೆಂಗಳೂರು : ಅತಿಥಿ ದೇವೋ ಭವಃ’ ಅಂದರೆ ಭಾರತೀಯ ಸಂಸ್ಕೃತಿಯಲ್ಲಿ ಮನೆಗೆ ಬರುವ ಅತಿಥಿಯನ್ನು ದೇವರೆಂದು ಪರಿಗಣಿಸಲಾಗುತ್ತದೆ. ಆದರೆ ಮನು ಸ್ಮೃತಿಯ ಪ್ರಕಾರ ಕೆಲವರನ್ನು ಮನೆಗೆ ಕರೆಯಲೇಬಾರದು. ಒಂದು ವೇಳೆ ಅವರು ಮನೆಗೆ ಪ್ರವೇಶಿಸಿದರೆ ಆ ಮನೆಗೆ ಕೆಟ್ಟದಾಗುತ್ತದೆಯಂತೆ.


* ತನ್ನ ಹಿತಕ್ಕಾಗಿ ಕೆಟ್ಟದ್ದನ್ನು ಬಯಸುವವರನ್ನು ಎಂದೂ ಮನೆಗೆ ಕರೆದು ಸತ್ಕಾರ ಮಾಡಬೇಡಿ ಎಂದಿದೆ ಮನುಸ್ಮೃತಿ. ಇಂಥವರು ಮನೆಗೆ ಬಂದ್ರೆ ನಿಮ್ಮ ಮನೆಯ ಶಾಂತಿ ಹಾಳಾಗುತ್ತದೆ.

* ಎರಡು ತಲೆಯ ಹಾವಿನಂತಿರುವ ಅವರು ಮುಂದೊಂದು ಹಿಂದೊಂದು ಮಾತನಾಡ್ತಾರೆ. ಬೇರೆಯವರ ಘನತೆ, ಸಂಪತ್ತು, ಗೌರವವನ್ನು ಕಸಿದುಕೊಳ್ತಾರೆ. ಇಂಥವರ ಸತ್ಕಾರ ಮಾಡಬಾರದಂತೆ. ಯಾಕೆಂದರೆ ಇಂಥ ವ್ಯಕ್ತಿಗಳು ತಮ್ಮ ಜೊತೆ ನಕಾರಾತ್ಮಕ ಶಕ್ತಿಯನ್ನು ಮನೆಯೊಳಗೆ ತರುತ್ತಾರೆ. ಕುಟುಂಬದ ಸದಸ್ಯರೊಬ್ಬರು ತಿಳಿಯದೇ ಈ ಶಕ್ತಿಯ ಪ್ರಭಾವಕ್ಕೊಳಗಾಗ್ತಾರೆ. ಇದರಿಂದಾಗಿ ಕುಟುಂಬ ಸರ್ವನಾಶ ಹೊಂದುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments