ಮನೆಯಲ್ಲಿ ಸಂಜೆ ದೀಪ ಹಚ್ಚಿದ ಮೇಲೆ ಈ ಕೆಲಸಗಳನ್ನು ಮಾಡಲೇಬಾರದು

Webdunia
ಶುಕ್ರವಾರ, 29 ಡಿಸೆಂಬರ್ 2017 (06:07 IST)

ಬೆಂಗಳೂರು: ಸಂಜೆಯ ಹೊತ್ತಲಿ ದೇವರು ಮನೆಗೆ ಬರುತ್ತಾರೆ ಎಂಬ ನಂಬಿಕೆಯಿಂದ ಎಲ್ಲರೂ ಮನೆ ಬಾಗಿಲನ್ನು ತೆರೆದಿಟ್ಟು ದೀಪವನ್ನು ಹಚ್ಚುತ್ತಾರೆ. ಸಂಜೆಯ ಹೊತ್ತಲ್ಲಿ ದೀಪ ಹಚ್ಚಿದ ಮೇಲೆ ಈ ಕೆಲಸವನ್ನು ಮಾಡಲೇಬಾರದು. ಒಂದು ವೇಳೆ ಮಾಡಿದರೆ ನಿತ್ಯದಾರಿದ್ರ್ಯ, ನಿತ್ಯಅನಾರೋಗ್ಯ ಹೀಗೆ ಹಲವು ಸಮಸ್ಯೆಗಳು ಹುಡುಕಿಕೊಂಡು ಬರುತ್ತವೆ.

 

ಹಾಗೆ ಸಂಜೆಯ ಹೊತ್ತಿನಲ್ಲಿ ದಂಪತಿಗಳ ನಡುವೆ ಕಲಹ, ಕಿತ್ತಾಟ, ಬೇಸರ , ಹಬ್ಬಹರಿದಿನಗಳಲ್ಲಿ ಗಲಾಟೆ ನಡೆಯುತ್ತಲೇ ಇರುತ್ತದೆ. ಇದಕ್ಕೆ ಕಾರಣ ಮನೆಯವರು ಗೊತ್ತಿಲ್ಲದೆ ಸಂಜೆಯ ಹೊತ್ತಲಿ ಮಾಡುವ ಕೆಲವು ಕೆಲಸಗಳು.
 

ಸಂಧ್ಯಾ ಕಾಲದಲ್ಲಿ ದಿಪ ಹಚ್ಚಿದ ಮೇಲೆ ಮನೆಯಲ್ಲಿ ಕಸವನ್ನು ಗುಡಿಸಬಾರದು, ಗುಡಿಸಿ ಮನೆಯಿಂದ ಹೊರಗೆ ಹೋಗಿ ಹಾಕಬಾರದು. ಇದರಿಂದ ಮನೆ ಒಳಗೆ ರಾಹು ಪ್ರವೇಶ ಮಾಡುವುದರಿಂದ  ನತದೃಷ್ಟ ಜೀವನ ನಮ್ಮದಾಗುತ್ತದೆ. ಆದ್ದರಿಂದ ದೀಪ ಹಚ್ಚುವ  ಮೊದಲೆ ಅಂದರೆ ಸೂರ್ಯಾಸ್ತಕ್ಕೂ ಮುನ್ನ ಕಸವನ್ನು ಗುಡಿಸಬೇಕು. 

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನರಸಿಂಹ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗಣೇಶನ ಅನುಗ್ರಹಕ್ಕಾಗಿ ಚಿಂತಾಮಣಿ ಷಟ್ಪದೀ ಸ್ತೋತ್ರ ಓದಿ

ಊಟದ ನಡುವೆ ಮಹಾವಿಷ್ಣುವಿನ ಪ್ರಾರ್ಥನೆ ಮಾಡಬೇಕು ಯಾಕೆ ಗೊತ್ತಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments