ಶ್ರಾವಣ ಮಾಸದ ಮಂಗಳವಾರದಂದು ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ

Webdunia
ಮಂಗಳವಾರ, 4 ಆಗಸ್ಟ್ 2020 (07:13 IST)
ಬೆಂಗಳೂರು : ನಮ್ಮ ಹಿರಿಯರು ಹೇಳಿದಂತೆ ಮಂಗಳವಾರದಂದು ಕೆಲವು ಕೆಲಸಗಳನ್ನು ಮಾಡಿದರೆ ದಾರಿದ್ರ್ಯ ನಮ್ಮ ಬೆನ್ನು ಹತ್ತುತ್ತದೆಯಂತೆ. ಆದಕಾರಣ ಈ ಶ್ರಾವಣ ಮಾಸದಲ್ಲಿ ಮಂಗಳವಾರದಂದು ಅಪ್ಪಿತಪ್ಪಿಯೂ ಈ ಈ ಕೆಲಸ ಮಾಡಬೇಡಿ.

ಮಂಗಳವಾರದಂದು ಮಾಂಸಹಾರ ತಿನ್ನಬೇಡಿ. ಇದರಿಂದ ನಿಮಗೆ ದೇವರ ಅನುಗ್ರಹ ದೊರೆಯುತ್ತದೆ. ಹಾಗೇ ಮಂಗಳವಾರದಂದು ಬೇರೆಯವರಿಗೆ ಹಣ ನೀಡಬೇಡಿ, ಹಾಗೇ ಕೂದಲು, ಉಗುರುಗಳನ್ನು ಅಪ್ಪಿತಪ್ಪಿಯೂ ಕತ್ತರಿಸಬೇಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹೇಂದ್ರ ಕೃತ ಶ್ರೀ ಮನಸಾ ದೇವಿ ಸ್ತೋತ್ರಂ

ನರಸಿಂಹ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗಣೇಶನ ಅನುಗ್ರಹಕ್ಕಾಗಿ ಚಿಂತಾಮಣಿ ಷಟ್ಪದೀ ಸ್ತೋತ್ರ ಓದಿ

ಊಟದ ನಡುವೆ ಮಹಾವಿಷ್ಣುವಿನ ಪ್ರಾರ್ಥನೆ ಮಾಡಬೇಕು ಯಾಕೆ ಗೊತ್ತಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments