ಶ್ರಾವಣ ಮಾಸದ ಮಂಗಳವಾರದಂದು ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ

Webdunia
ಮಂಗಳವಾರ, 4 ಆಗಸ್ಟ್ 2020 (07:13 IST)
ಬೆಂಗಳೂರು : ನಮ್ಮ ಹಿರಿಯರು ಹೇಳಿದಂತೆ ಮಂಗಳವಾರದಂದು ಕೆಲವು ಕೆಲಸಗಳನ್ನು ಮಾಡಿದರೆ ದಾರಿದ್ರ್ಯ ನಮ್ಮ ಬೆನ್ನು ಹತ್ತುತ್ತದೆಯಂತೆ. ಆದಕಾರಣ ಈ ಶ್ರಾವಣ ಮಾಸದಲ್ಲಿ ಮಂಗಳವಾರದಂದು ಅಪ್ಪಿತಪ್ಪಿಯೂ ಈ ಈ ಕೆಲಸ ಮಾಡಬೇಡಿ.

ಮಂಗಳವಾರದಂದು ಮಾಂಸಹಾರ ತಿನ್ನಬೇಡಿ. ಇದರಿಂದ ನಿಮಗೆ ದೇವರ ಅನುಗ್ರಹ ದೊರೆಯುತ್ತದೆ. ಹಾಗೇ ಮಂಗಳವಾರದಂದು ಬೇರೆಯವರಿಗೆ ಹಣ ನೀಡಬೇಡಿ, ಹಾಗೇ ಕೂದಲು, ಉಗುರುಗಳನ್ನು ಅಪ್ಪಿತಪ್ಪಿಯೂ ಕತ್ತರಿಸಬೇಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೆಸೆಯಿದ್ದರೆ ಇಂದು ತಪ್ಪದೇ ಈ ಮಂತ್ರವನ್ನು ಪಠಿಸಿ

ಶುಕ್ರವಾರ ಲಕ್ಷ್ಮೀ ದೇವಿಯ ಈ ಸ್ತೋತ್ರವನ್ನು ಓದಿ

ಗುರುವಾರ ಓದಲೇಬೇಕಾದ ಗುರು ರಾಯರ ಸ್ತೋತ್ರ

ಯುಗಾದಿ ಹಬ್ಬ ಯಾವಾಗ, ಶುಭ ಮುಹೂರ್ತದ ವಿವರ ಇಲ್ಲಿದೆ

ಮಹಾಗಣೇಶ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments