Webdunia - Bharat's app for daily news and videos

Install App

ಶ್ರಾವಣ ಮಾಸದ ಮಂಗಳವಾರದಂದು ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ

Webdunia
ಮಂಗಳವಾರ, 4 ಆಗಸ್ಟ್ 2020 (07:13 IST)
ಬೆಂಗಳೂರು : ನಮ್ಮ ಹಿರಿಯರು ಹೇಳಿದಂತೆ ಮಂಗಳವಾರದಂದು ಕೆಲವು ಕೆಲಸಗಳನ್ನು ಮಾಡಿದರೆ ದಾರಿದ್ರ್ಯ ನಮ್ಮ ಬೆನ್ನು ಹತ್ತುತ್ತದೆಯಂತೆ. ಆದಕಾರಣ ಈ ಶ್ರಾವಣ ಮಾಸದಲ್ಲಿ ಮಂಗಳವಾರದಂದು ಅಪ್ಪಿತಪ್ಪಿಯೂ ಈ ಈ ಕೆಲಸ ಮಾಡಬೇಡಿ.

ಮಂಗಳವಾರದಂದು ಮಾಂಸಹಾರ ತಿನ್ನಬೇಡಿ. ಇದರಿಂದ ನಿಮಗೆ ದೇವರ ಅನುಗ್ರಹ ದೊರೆಯುತ್ತದೆ. ಹಾಗೇ ಮಂಗಳವಾರದಂದು ಬೇರೆಯವರಿಗೆ ಹಣ ನೀಡಬೇಡಿ, ಹಾಗೇ ಕೂದಲು, ಉಗುರುಗಳನ್ನು ಅಪ್ಪಿತಪ್ಪಿಯೂ ಕತ್ತರಿಸಬೇಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮಾನಸಿಕ ನೆಮ್ಮದಿಗಾಗಿ ಗುರುವಾರ ರಾಯರ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಜನೆಗಾಗಿ ಶ್ರೀ ವಾಣಿ ಶರಣಾಗತಿ ಸ್ತೋತ್ರಂ ಪಠಿಸಿ

ಮುಂದಿನ ಸುದ್ದಿ
Show comments