Webdunia - Bharat's app for daily news and videos

Install App

ಶ್ರಾವಣ ಮಾಸದ ಮಂಗಳವಾರದಂದು ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ

Webdunia
ಮಂಗಳವಾರ, 4 ಆಗಸ್ಟ್ 2020 (07:13 IST)
ಬೆಂಗಳೂರು : ನಮ್ಮ ಹಿರಿಯರು ಹೇಳಿದಂತೆ ಮಂಗಳವಾರದಂದು ಕೆಲವು ಕೆಲಸಗಳನ್ನು ಮಾಡಿದರೆ ದಾರಿದ್ರ್ಯ ನಮ್ಮ ಬೆನ್ನು ಹತ್ತುತ್ತದೆಯಂತೆ. ಆದಕಾರಣ ಈ ಶ್ರಾವಣ ಮಾಸದಲ್ಲಿ ಮಂಗಳವಾರದಂದು ಅಪ್ಪಿತಪ್ಪಿಯೂ ಈ ಈ ಕೆಲಸ ಮಾಡಬೇಡಿ.

ಮಂಗಳವಾರದಂದು ಮಾಂಸಹಾರ ತಿನ್ನಬೇಡಿ. ಇದರಿಂದ ನಿಮಗೆ ದೇವರ ಅನುಗ್ರಹ ದೊರೆಯುತ್ತದೆ. ಹಾಗೇ ಮಂಗಳವಾರದಂದು ಬೇರೆಯವರಿಗೆ ಹಣ ನೀಡಬೇಡಿ, ಹಾಗೇ ಕೂದಲು, ಉಗುರುಗಳನ್ನು ಅಪ್ಪಿತಪ್ಪಿಯೂ ಕತ್ತರಿಸಬೇಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments