ಶ್ರಾವಣ ಮಾಸದ ಮಂಗಳವಾರದಂದು ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ

Webdunia
ಮಂಗಳವಾರ, 4 ಆಗಸ್ಟ್ 2020 (07:13 IST)
ಬೆಂಗಳೂರು : ನಮ್ಮ ಹಿರಿಯರು ಹೇಳಿದಂತೆ ಮಂಗಳವಾರದಂದು ಕೆಲವು ಕೆಲಸಗಳನ್ನು ಮಾಡಿದರೆ ದಾರಿದ್ರ್ಯ ನಮ್ಮ ಬೆನ್ನು ಹತ್ತುತ್ತದೆಯಂತೆ. ಆದಕಾರಣ ಈ ಶ್ರಾವಣ ಮಾಸದಲ್ಲಿ ಮಂಗಳವಾರದಂದು ಅಪ್ಪಿತಪ್ಪಿಯೂ ಈ ಈ ಕೆಲಸ ಮಾಡಬೇಡಿ.

ಮಂಗಳವಾರದಂದು ಮಾಂಸಹಾರ ತಿನ್ನಬೇಡಿ. ಇದರಿಂದ ನಿಮಗೆ ದೇವರ ಅನುಗ್ರಹ ದೊರೆಯುತ್ತದೆ. ಹಾಗೇ ಮಂಗಳವಾರದಂದು ಬೇರೆಯವರಿಗೆ ಹಣ ನೀಡಬೇಡಿ, ಹಾಗೇ ಕೂದಲು, ಉಗುರುಗಳನ್ನು ಅಪ್ಪಿತಪ್ಪಿಯೂ ಕತ್ತರಿಸಬೇಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ವಜ್ರಪಂಜರಂ ಸ್ತೋತ್ರ ಮತ್ತು ಓದಲು ಸೂಕ್ತ ಸಮಯ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಇಂದು ತಪ್ಪದೇ ಓದಿ

ಶ್ರೀ ವೆಂಕಟೇಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ದುರ್ಗಾ ಪಂಚರತ್ನ ಸ್ತೋತ್ರ ಇಂದು ತಪ್ಪದೇ ಓದಿ

ಶಿವ ಷಡಕ್ಷರೀ ಸ್ತೋತ್ರಂ ಸೋಮವಾರ ಪಠಿಸಿ

ಮುಂದಿನ ಸುದ್ದಿ
Show comments