Select Your Language

Notifications

webdunia
webdunia
webdunia
webdunia

ಅಪ್ಪಿತಪ್ಪಿಯೂ ಮಂಗಳಮುಖಿಯರಿಗೆ ಈ 3 ವಸ್ತುಗಳನ್ನು ದಾನ ಮಾಡಬೇಡಿ

ಅಪ್ಪಿತಪ್ಪಿಯೂ ಮಂಗಳಮುಖಿಯರಿಗೆ ಈ 3 ವಸ್ತುಗಳನ್ನು ದಾನ ಮಾಡಬೇಡಿ
ಬೆಂಗಳೂರು , ಮಂಗಳವಾರ, 30 ಜುಲೈ 2019 (08:43 IST)
ಬೆಂಗಳೂರು : ಮಂಗಳಮುಖಿಯರನ್ನು ಶಿವನ ಅರ್ಧನಾರೇಶ್ವರ ಸ್ವರೂಪ ಎಂದು ನಂಬಲಾಗಿದೆ. ಆದ್ದರಿಂದ ಮಂಗಳಮುಖಿಯರಿಗೆ ದಾನ ನೀಡಿ ಅವರಿಂದ ಆಶೀರ್ವಾದ ಪಡೆದವರು ಜೀವನದಲ್ಲಿ ಯಶಸ್ಸು ಕಾಣುತ್ತಾರೆ ಎಂದು ಹೇಳುತ್ತಾರೆ. ಆದರೆ ಮಂಗಳಮುಖಿಯರಿಗೆ ಈ ವಸ್ತುಗಳನ್ನು ದಾನ ನೀಡಿದರೆ ದರಿದ್ರ ಆವರಿಸುತ್ತದೆಯಂತೆ.




ಹೌದು. ಮಂಗಳ ಮುಖಿಯರಿಗೆ ಹಣ ಕೊಟ್ಟು ಅವರಿಂದ ಒಂದು ರೂಪಾಯಿ ಪಡೆದರೂ ಕೂಡ ಅಂತವರಿಂದ ಅದೃಷ್ಟ ಒಲಿದು ಬರುತ್ತದೆ ಎಂದು ಹೇಳುತ್ತಾರೆ. ಆದರೆ ಮಂಗಳಮುಖಿಯರಿಗೆ ದಾನ ನೀಡುವಾಗ ಈ 3 ವಸ್ತುಗಳನ್ನು ಅಪ್ಪಿತಪ್ಪಿಯೂ ನೀಡಬಾರದಂತೆ. ಅವು ಯಾವುವು ಎಂಬುದು ಇಲ್ಲಿವೆ ನೋಡಿ.

 

*ಮಂಗಳಮುಖಿಯರಿಗೆ ಲಕ್ಷ್ಮೀದೇವಿಯ ಸ್ವರೂಪವಾದ ಪೊರಕೆಯನ್ನು ದಾನ ಮಾಡಿದರೆ ಮನೆಯಲ್ಲಿರುವ ಲಕ್ಷ್ಮೀ ದೇವಿಯು ಶಾಶ್ವತವಾಗಿ ಆ ಮನೆಯಿಂದ ಹೊರಗೆ ಹೋಗುತ್ತಾಳೆ ಎನ್ನಲಾಗುತ್ತದೆ.

 

* ಲೋಹದ ಪಾತ್ರೆಗಳು, ತಟ್ಟೆ ಹಾಗೂ ಲೋಟಗಳನ್ನು ಮಂಗಳ ಮುಖಿಯರಿಗೆ ದಾನ ಕೊಡಬಾರದು.

 

* ಮಂಗಳ ಮುಖಿಯರಿಗೆ ನಾವು ಧರಿಸಿ ಬಿಟ್ಟಿರುವ ಹಳೆಯ ಬಟ್ಟೆಗಳನ್ನು ದಾನವಾಗಿ ನೀಡಬಾರದು. ಇದರಿಂದ ಕಷ್ಟಗಳು ಎದುರಾಗುತ್ತವೆಯಂತೆ.

 


Share this Story:

Follow Webdunia kannada

ಮುಂದಿನ ಸುದ್ದಿ

ನಾಗಾರಾಧನೆಯನ್ನು ಯಾವಾಗ ಮಾಡಬೇಕು?