Webdunia - Bharat's app for daily news and videos

Install App

ಅಪ್ಪಿತಪ್ಪಿಯೂ ಮಂಗಳಮುಖಿಯರಿಗೆ ಈ 3 ವಸ್ತುಗಳನ್ನು ದಾನ ಮಾಡಬೇಡಿ

Webdunia
ಮಂಗಳವಾರ, 30 ಜುಲೈ 2019 (08:43 IST)
ಬೆಂಗಳೂರು : ಮಂಗಳಮುಖಿಯರನ್ನು ಶಿವನ ಅರ್ಧನಾರೇಶ್ವರ ಸ್ವರೂಪ ಎಂದು ನಂಬಲಾಗಿದೆ. ಆದ್ದರಿಂದ ಮಂಗಳಮುಖಿಯರಿಗೆ ದಾನ ನೀಡಿ ಅವರಿಂದ ಆಶೀರ್ವಾದ ಪಡೆದವರು ಜೀವನದಲ್ಲಿ ಯಶಸ್ಸು ಕಾಣುತ್ತಾರೆ ಎಂದು ಹೇಳುತ್ತಾರೆ. ಆದರೆ ಮಂಗಳಮುಖಿಯರಿಗೆ ಈ ವಸ್ತುಗಳನ್ನು ದಾನ ನೀಡಿದರೆ ದರಿದ್ರ ಆವರಿಸುತ್ತದೆಯಂತೆ.




ಹೌದು. ಮಂಗಳ ಮುಖಿಯರಿಗೆ ಹಣ ಕೊಟ್ಟು ಅವರಿಂದ ಒಂದು ರೂಪಾಯಿ ಪಡೆದರೂ ಕೂಡ ಅಂತವರಿಂದ ಅದೃಷ್ಟ ಒಲಿದು ಬರುತ್ತದೆ ಎಂದು ಹೇಳುತ್ತಾರೆ. ಆದರೆ ಮಂಗಳಮುಖಿಯರಿಗೆ ದಾನ ನೀಡುವಾಗ ಈ 3 ವಸ್ತುಗಳನ್ನು ಅಪ್ಪಿತಪ್ಪಿಯೂ ನೀಡಬಾರದಂತೆ. ಅವು ಯಾವುವು ಎಂಬುದು ಇಲ್ಲಿವೆ ನೋಡಿ.

 

*ಮಂಗಳಮುಖಿಯರಿಗೆ ಲಕ್ಷ್ಮೀದೇವಿಯ ಸ್ವರೂಪವಾದ ಪೊರಕೆಯನ್ನು ದಾನ ಮಾಡಿದರೆ ಮನೆಯಲ್ಲಿರುವ ಲಕ್ಷ್ಮೀ ದೇವಿಯು ಶಾಶ್ವತವಾಗಿ ಆ ಮನೆಯಿಂದ ಹೊರಗೆ ಹೋಗುತ್ತಾಳೆ ಎನ್ನಲಾಗುತ್ತದೆ.

 

* ಲೋಹದ ಪಾತ್ರೆಗಳು, ತಟ್ಟೆ ಹಾಗೂ ಲೋಟಗಳನ್ನು ಮಂಗಳ ಮುಖಿಯರಿಗೆ ದಾನ ಕೊಡಬಾರದು.

 

* ಮಂಗಳ ಮುಖಿಯರಿಗೆ ನಾವು ಧರಿಸಿ ಬಿಟ್ಟಿರುವ ಹಳೆಯ ಬಟ್ಟೆಗಳನ್ನು ದಾನವಾಗಿ ನೀಡಬಾರದು. ಇದರಿಂದ ಕಷ್ಟಗಳು ಎದುರಾಗುತ್ತವೆಯಂತೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಶತನಾಮ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಮುಂದಿನ ಸುದ್ದಿ
Show comments