Webdunia - Bharat's app for daily news and videos

Install App

ದೇವರ ಪ್ರಸಾದವನ್ನು ಎಲ್ಲೆಂದರಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ?

Webdunia
ಶುಕ್ರವಾರ, 18 ಜನವರಿ 2019 (06:37 IST)
ಬೆಂಗಳೂರು : ದೇವಸ್ಥಾನದಲ್ಲಿ ಸ್ವೀಕರಿಸಿದ ಪ್ರಸಾದವನ್ನು ಕೆಲವರು ಎಲ್ಲೆಂದರಲ್ಲಿ ಇಟ್ಟು ಮರೆತುಬಿಡುತ್ತಾರೆ. ಹೀಗೆ ಮಾಡಿದರೆ ದೋಷ ಸುತ್ತಿಕೊಳ್ಳವುದು ಖಂಡಿತ ಎಂದು ಪಂಡಿತರು ಹೇಳುತ್ತಾರೆ.


ಹೌದು. ದೇವಸ್ಥಾನದಲ್ಲಿ ಭಗವಂತನ ದರ್ಶನ ಪಡೆದ ನಂತರ ಪುರೋಹಿತರು ಕೊಟ್ಟ ತೀರ್ಥ, ಕುಂಕುಮ, ಹೂವು, ಪ್ರಸಾದವನ್ನು ತೆಗೆದುಕೊಳ್ಳುತ್ತೇವೆ. ನಂತರ ಅದನ್ನು ಎಲ್ಲೆಂದರಲ್ಲಿ ಇಟ್ಟು ಮರೆತು ಹೋಗುತ್ತೇವೆ. ಹೀಗೆ ಮಾಡುವುದರಿಂದ ದೇವರಿಗೆ ಅವಮಾನ ಮಾಡಿದಂತೆ. ಇದರಿಂದ ನಿಮಗೆ ದೋಷ ಸುತ್ತಿಕೊಂಡು ಸಮಸ್ಯೆ  ಎದುರಿಸಬೇಕಾಗುತ್ತದೆ ಎಂದು ಪಂಡಿತರು ಹೇಳುತ್ತಾರೆ.


ಆದ್ದರಿಂದ ದೇವರ ಪ್ರಸಾದವನ್ನು ಎಲ್ಲೆಂದರಲ್ಲಿ ಇಟ್ಟು ಸಮಸ್ಯೆ ಎದುರಿಸುವ ಬದಲು ದೇವರ ಮನೆಯಲ್ಲಿಟ್ಟುಬಿಡಿ. ಹೂವು ಒಣಗಿದ್ದರೆ ಅದನ್ನು  ಎಲ್ಲೆಂದರಲ್ಲಿ ಎಸೆಯುವ ಬದಲು ಗಿಡಗಳಿಗೆ ಹಾಕಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments