Webdunia - Bharat's app for daily news and videos

Install App

ದೇವರ ಪೂಜೆಗೆ ಬಳಸಿದ ಹೂಗಳನ್ನು ಹೀಗೆ ಮಾಡಬಾರದಂತೆ

Webdunia
ಭಾನುವಾರ, 29 ಜುಲೈ 2018 (06:31 IST)
ಬೆಂಗಳೂರು : ದೇವರ ಪೂಜೆಗೆ ಹೂಗಳನ್ನು ಬಳಸುತ್ತೇವೆ. ಮರುದಿನ ಆ ಹೂವುಗಳನ್ನು ತೆಗೆದು ಕಸದ ಬುಟ್ಟಿಗೆ  ಎಸೆಯುತ್ತೇವೆ. ಆದರೆ ಹೀಗೆ ಮಾಡಬಾರದಂತೆ. ಹೀಗೆ ಮಾಡಿದರೆ ದೇವರಿಗೆ ಅವಮಾನ ಮಾಡಿದಂತೆ ಎಂದು ಪಂಡಿತರು ಹೇಳುತ್ತಾರೆ. ಹಾಗಾದ್ರೆ ಆ ಹೂಗಳನ್ನು ಏನು ಮಾಡಬೇಕು ಎಂಬುದನ್ನು ಪಂಡಿತರು ತಿಳಿಸಿದ್ದಾರೆ.


ದೇವರ ಪೂಜೆಗೆ ಬಳಸಿದ ಹೂಗಳನ್ನು ಕಸದ ಬುಟ್ಟಿಗೆ ಎಸೆಯದೇ ಹರಿಯುವ ನದಿಯಲ್ಲಿ ಬಿಡಬೇಕು. ಅದು ಆಗದ ಪಕ್ಷದಲ್ಲಿ ಜನರು ಓಡಾಡುವ ಸ್ಥಳದಲ್ಲಿ ಇಡಬೇಕು. ಇಲ್ಲವಾದಲ್ಲಿ ಅವುಗಳನ್ನು ಒಣಗಿಸಿ ಗಿಡಗಳಿಗೆ ಬಳಸಬೇಕು ಎಂದು ಹೇಳುತ್ತಾರೆ. ಆದರೆ ಕಸದ ಬುಟ್ಟಿಗೆ ಮಾತ್ರ ಎಸೆಯಬಾರದಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments