ಅಪ್ಪಿತಪ್ಪಿಯೂ ಈ ದೇವಿಗೆ ನಿಂಬೆ ಹಣ್ಣಿನ ದೀಪ ಹಚ್ಚಬೇಡಿ

Webdunia
ಶನಿವಾರ, 19 ಅಕ್ಟೋಬರ್ 2019 (09:16 IST)
ಬೆಂಗಳೂರು : ನಿಮ್ಮ ಕುಟುಂಬಕ್ಕೆ ಒಳ್ಳೆದಾಗಲಿ ಎಂದು ನೀವು ದೇವರಿಗೆ ನಿಂಬೆ ಹಣ್ಣಿನ ದೀಪವನ್ನು ಹಚ್ಚುತ್ತೀರಿ. ಆದರೆ ಈ ದೇವರಿಗೆ ಅಪ್ಪಿತಪ್ಪಿಯೂ ನಿಂಬೆ ಹಣ್ಣಿನ ದೀಪವನ್ನು ಬೆಳಗಬೇಡಿ.




ನಿಂಬೆ ಹಣ್ಣು ಶಕ್ತಿ ಸ್ವರೂಪಿಣಿಯಾದ ಪಾರ್ವತಿ ದೇವಿಗೆ ತುಂಬಾ ಇಷ್ಟ. ಆದ್ದರಿಂದ ಪಾರ್ವತಿದೇವಿಯ ಅವತಾರವಾದ ದೇವಿಯರಿಗೆ ಮಾತ್ರ ನಿಂಬೆ ಹಣ್ಣಿನ ದೀಪ ಅಥವಾ ನಿಂಬೆ ಹಣ್ಣಿನ ಹಾರವನ್ನು ಹಾಕಿ.


ಆದರೆ ಮಹಾಲಕ್ಷ್ಮೀಗೆ ಅಥವಾ ಸರಸ್ವತಿ ದೇವಿಗೆ ನಿಂಬೆ ಹಣ್ಣಿನ ದೀಪವನ್ನು ಬೆಳಗಬೇಡಿ. ಒಂದು ವೇಳೆ ಬೆಳಗಿದರೆ ಆ ಮನೆಯಲ್ಲಿ ಸುಖ, ಸಂತೋಷ ಇರುವುದಿಲ್ಲ. ಸಂಸಾರದಲ್ಲಿ ಯಾವಾಗಲೂ ಕಲಹಗಳು ಜಗಳಗಳು ನಡೆಯುತ್ತದೆ. ಮನೆಯಲ್ಲಿ ಆರ್ಥಿಕ ನಷ್ಟ, ಸಾವು ನೋವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೂರ್ಯಗ್ರಹ ಅನುಗ್ರಹಕ್ಕಾಗಿ ಈ ಮಂತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತುತಿ ಪಠಿಸಿ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ಮುಂದಿನ ಸುದ್ದಿ
Show comments