ಅಪ್ಪಿತಪ್ಪಿಯೂ ಈ ದೇವಿಗೆ ನಿಂಬೆ ಹಣ್ಣಿನ ದೀಪ ಹಚ್ಚಬೇಡಿ

Webdunia
ಶನಿವಾರ, 19 ಅಕ್ಟೋಬರ್ 2019 (09:16 IST)
ಬೆಂಗಳೂರು : ನಿಮ್ಮ ಕುಟುಂಬಕ್ಕೆ ಒಳ್ಳೆದಾಗಲಿ ಎಂದು ನೀವು ದೇವರಿಗೆ ನಿಂಬೆ ಹಣ್ಣಿನ ದೀಪವನ್ನು ಹಚ್ಚುತ್ತೀರಿ. ಆದರೆ ಈ ದೇವರಿಗೆ ಅಪ್ಪಿತಪ್ಪಿಯೂ ನಿಂಬೆ ಹಣ್ಣಿನ ದೀಪವನ್ನು ಬೆಳಗಬೇಡಿ.




ನಿಂಬೆ ಹಣ್ಣು ಶಕ್ತಿ ಸ್ವರೂಪಿಣಿಯಾದ ಪಾರ್ವತಿ ದೇವಿಗೆ ತುಂಬಾ ಇಷ್ಟ. ಆದ್ದರಿಂದ ಪಾರ್ವತಿದೇವಿಯ ಅವತಾರವಾದ ದೇವಿಯರಿಗೆ ಮಾತ್ರ ನಿಂಬೆ ಹಣ್ಣಿನ ದೀಪ ಅಥವಾ ನಿಂಬೆ ಹಣ್ಣಿನ ಹಾರವನ್ನು ಹಾಕಿ.


ಆದರೆ ಮಹಾಲಕ್ಷ್ಮೀಗೆ ಅಥವಾ ಸರಸ್ವತಿ ದೇವಿಗೆ ನಿಂಬೆ ಹಣ್ಣಿನ ದೀಪವನ್ನು ಬೆಳಗಬೇಡಿ. ಒಂದು ವೇಳೆ ಬೆಳಗಿದರೆ ಆ ಮನೆಯಲ್ಲಿ ಸುಖ, ಸಂತೋಷ ಇರುವುದಿಲ್ಲ. ಸಂಸಾರದಲ್ಲಿ ಯಾವಾಗಲೂ ಕಲಹಗಳು ಜಗಳಗಳು ನಡೆಯುತ್ತದೆ. ಮನೆಯಲ್ಲಿ ಆರ್ಥಿಕ ನಷ್ಟ, ಸಾವು ನೋವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ಮುಂದಿನ ಸುದ್ದಿ
Show comments