ದೀಪಾವಳಿ ಹಬ್ಬದಂದು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ

Webdunia
ಮಂಗಳವಾರ, 22 ಅಕ್ಟೋಬರ್ 2019 (09:25 IST)
ಬೆಂಗಳೂರು : ದೀಪವೆಂದರೆ ಶ್ರೀ ಮಹಾಲಕ್ಷ್ಮೀಯ ಸ್ವರೂಪ. ಮಹಾಲಕ್ಷ್ಮೀಯು ಭೂಲೋಕ ಸಂಚಾರಿಯಾಗಿ ಪ್ರತಿಯೊಬ್ಬರ ಮನೆಯನ್ನು ಪ್ರವೇಶಿಸುವ ದಿನವೇ ದೀಪಾವಳಿ. ಆದ್ದರಿಂದ ದೀಪಾವಳಿ ಹಬ್ಬದಂದು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ.




ಹಬ್ಬದಂದು ಊಟವನ್ನು ತಯಾರಿಸುವಾಗ ಅದರ ರುಚಿ ನೋಡಬಾರದು. ಮಹಾಲಕ್ಷ್ಮೀಗೆ ಅರ್ಪಿಸಿದ ನಂತರವೇ ಅದನ್ನು ತಿನ್ನಬೇಕು. ಹಬ್ಬದ ದಿನ ಯಾವುದೇ ರೀತಿಯ ಬಟ್ಟೆಗಳನ್ನು ಸುಡಬಾರದು. ಇದರಿಂದ ದರಿದ್ರ ಲಕ್ಷ್ಮೀ ಮನೆ ಪ್ರವೇಶಿಸುತ್ತಾಳೆ. ಹಾಗೇ ಹಬ್ಬದ ದಿನ ಹೆಣ್ಣ ಮಕ್ಜಳು ಕೂದಲು ಬಿಟ್ಟುಕೊಂಡು ತಿರುಗಾಡಬಾರದು, ಜಗಳ ಮಾಡಬಾರು.


ಹಾಗೆ ಹಬ್ಬದ ದಿನ ಮನೆಯ ಅಂಗಳವನ್ನು ಸಗಣಿಯಿಂದ ಸಾರಿಸಿ ರಂಗೋಲಿ ಇಟ್ಟು ಹೊಸ್ತಿಲಿಗೆ ಅರಶಿನ ಕುಂಕುಮ ಇಟ್ಟು ಪೂಜೆ ಮಾಡಿದರೆ ಅಂತಹ ಮನೆಗೆ ಲಕ್ಷ್ಮೀ ಪ್ರವೇಶಿಸುತ್ತಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments