Webdunia - Bharat's app for daily news and videos

Install App

ಶ್ರಾವಣ ಮಾಸದಲ್ಲಿ ದೀಪ ಹಚ್ಚುವಾಗ ಈ ತಪ್ಪನ್ನು ಮಾಡಬೇಡಿ

Webdunia
ಸೋಮವಾರ, 27 ಜುಲೈ 2020 (06:58 IST)
ಬೆಂಗಳೂರು : ಶ್ರಾವಣ ಮಾಸದಲ್ಲಿ ಹೆಚ್ಚಾಗಿ ದೇವರು ಮನೆಗೆ ಪ್ರವೇಶಿಸುತ್ತಾನೆ ಎಂಬ ನಂಬಿಕೆ ಇದೆ. ಆದಕಾರಣ ದೇವರಿಗೆ ದೀಪಾರಾಧನೆ ಮಾಡುತ್ತಾರೆ. ಆ ವೇಳೆ ದೀಪ ಹಚ್ಚುವಾಗ ಈ ತಪ್ಪನ್ನು ಮಾಡಬೇಡಿ. 

ದೇವರಿಗೆ ದೀಪ ಹಚ್ಚುವಾಗ ದೀಪಕ್ಕೆ ಬತ್ತಿ ಇಟ್ಟು ಎಣ್ಣೆಯನ್ನು ಹಾಕಬಾರದು. ದೀಪಕ್ಕೆ ಎಣ್ಣೆ ಹಾಕಿ ಬತ್ತಿ ಹಾಕಬೇಕು. ಹಾಗೇ ದೀಪವನ್ನು ನೆಲದ ಮೇಲೆ ಇಡಬಾರದು. ಬದಲಾಗಿ ಎಲೆ ಅಥವಾ ಬಟ್ಟಲಿನ ಮೇಲೆ ಇಟ್ಟು ದೀಪ ಹಚ್ಚಬೇಕು. ಮಣ್ಣಿನ ಹಣತೆಯಲ್ಲಿ ದೀಪ ಹಚ್ಚಬೇಕು. ಹಾಗೇ ದೀಪವನ್ನು ಬೆಂಕಿ ಕಡ್ಡಿಯಿಂದ ಹಚ್ಚಬಾರದು, ಅಗರಬತ್ತಿಯಿಂದ ದೀಪ ಹಚ್ಚಬೇಕು. ಹಾಗೇ ದೀಪಕ್ಕೆ ತಪ್ಪದೇ ಅರಶಿನ ಕುಂಕುಮ, ಹೂ ಇಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜೀವನದಲ್ಲಿ ಶಾಂತಿ, ಮೋಕ್ಷ ಪ್ರಾಪ್ತಿಯಾಗಲು ಆದಿಲಕ್ಷ್ಮಿಯ ಈ ಸ್ತೋತ್ರ ಓದಿ

ಲಕ್ಷ್ಮೀ ನರಸಿಂಹ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗಣೇಶ ಸಹಸ್ರನಾಮ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

ಚಾಮುಂಡೇಶ್ವರಿ ಅಷ್ಟೋತ್ತರ ಈ ಸಮಸ್ಯೆಯಿದ್ದಲ್ಲಿ ತಪ್ಪದೇ ಓದಿ

ಜೀವನದಲ್ಲಿ ಆರೋಗ್ಯ ಸಮಸ್ಯೆಯಿದ್ದರೆ ಗುರು ದತ್ತಾತ್ರೇಯರ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments