Webdunia - Bharat's app for daily news and videos

Install App

ತಾಳಿಗೆ ಅರಶಿನ ಕುಂಕುಮ ಹಚ್ಚುವಾಗ ಅಪ್ಪಿತಪ್ಪಿಯೂ ಈ ತಪ್ಪನ್ನು ಮಾಡಬೇಡಿ

Webdunia
ಸೋಮವಾರ, 11 ಮೇ 2020 (07:04 IST)
Normal 0 false false false EN-US X-NONE X-NONE

ಬೆಂಗಳೂರು : ಸಾಮಾನ್ಯವಾಗಿ ಶುಕ್ತವಾರದಂದು ಎಲ್ಲಾ ಮಹಿಳೆಯರು ತಮ್ಮ ತಾಳಿಗೆ ಅರಶಿನ ಕುಂಕುಮ ಹಚ್ಚುತ್ತಾರೆ. ಆದರೆ ಆ ವೇಳೆ ಅಪ್ಪಿತಪ್ಪಿಯೂ ಮಹಿಳೆಯರು ಈ ಒಂದು ತಪ್ಪನ್ನು ಮಾಡಬೇಡಿ.

 

ಶುಕ್ರವಾರದಂದು ಮಹಿಳೆಯರು ಮಾಂಗಲ್ಯ ಸರಕ್ಕೆ ಅರಶಿನ ಕುಂಕುಮ ಹಚ್ಚಿಕೊಳ್ಳುವಾಗ ಕೆಲವೊಮ್ಮೆ ನಮ್ಮ ತಾಳಿಗೆ ಬೇರೆಯವರು ಅರಶಿನ ಕುಂಕುಮ ಹಚ್ಚುತ್ತಾರೆ. ಆ ವೇಳೆ  ನಾವು ನಮ್ಮ ತಾಳಿಯನ್ನು ಕೈಯಲ್ಲಿ ಹಿಡಿದುಕೊಂಡಿರಬೇಕು. ಇಲ್ಲವಾದರೆ ಇದರಿಂದ ಪತಿಗೆ ದರಿದ್ರ ಆವರಿಸುತ್ತದೆಯಂತೆ.
 

ಅಲ್ಲದೇ ನಾವು ಉಪಯೋಗಿಸುವ ಹಣೆ ಬೊಟ್ಟು ಹಾಗೂ ಕುಂಕುಮವನ್ನು ಬೇರೆಯವರಿಗೆ ನೀಡಬಾರದು. ಇದರಿಂದ ಕೂಡ ಪತಿಗೆ ಶ್ರೇಯಸ್ಸು ಲಭಿಸುವುದಿಲ್ಲ ಎಂದು ಹೇಳುತ್ತಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ದುರ್ಗಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments