ತಾಳಿಗೆ ಅರಶಿನ ಕುಂಕುಮ ಹಚ್ಚುವಾಗ ಅಪ್ಪಿತಪ್ಪಿಯೂ ಈ ತಪ್ಪನ್ನು ಮಾಡಬೇಡಿ

Webdunia
ಸೋಮವಾರ, 11 ಮೇ 2020 (07:04 IST)
Normal 0 false false false EN-US X-NONE X-NONE

ಬೆಂಗಳೂರು : ಸಾಮಾನ್ಯವಾಗಿ ಶುಕ್ತವಾರದಂದು ಎಲ್ಲಾ ಮಹಿಳೆಯರು ತಮ್ಮ ತಾಳಿಗೆ ಅರಶಿನ ಕುಂಕುಮ ಹಚ್ಚುತ್ತಾರೆ. ಆದರೆ ಆ ವೇಳೆ ಅಪ್ಪಿತಪ್ಪಿಯೂ ಮಹಿಳೆಯರು ಈ ಒಂದು ತಪ್ಪನ್ನು ಮಾಡಬೇಡಿ.

 

ಶುಕ್ರವಾರದಂದು ಮಹಿಳೆಯರು ಮಾಂಗಲ್ಯ ಸರಕ್ಕೆ ಅರಶಿನ ಕುಂಕುಮ ಹಚ್ಚಿಕೊಳ್ಳುವಾಗ ಕೆಲವೊಮ್ಮೆ ನಮ್ಮ ತಾಳಿಗೆ ಬೇರೆಯವರು ಅರಶಿನ ಕುಂಕುಮ ಹಚ್ಚುತ್ತಾರೆ. ಆ ವೇಳೆ  ನಾವು ನಮ್ಮ ತಾಳಿಯನ್ನು ಕೈಯಲ್ಲಿ ಹಿಡಿದುಕೊಂಡಿರಬೇಕು. ಇಲ್ಲವಾದರೆ ಇದರಿಂದ ಪತಿಗೆ ದರಿದ್ರ ಆವರಿಸುತ್ತದೆಯಂತೆ.
 

ಅಲ್ಲದೇ ನಾವು ಉಪಯೋಗಿಸುವ ಹಣೆ ಬೊಟ್ಟು ಹಾಗೂ ಕುಂಕುಮವನ್ನು ಬೇರೆಯವರಿಗೆ ನೀಡಬಾರದು. ಇದರಿಂದ ಕೂಡ ಪತಿಗೆ ಶ್ರೇಯಸ್ಸು ಲಭಿಸುವುದಿಲ್ಲ ಎಂದು ಹೇಳುತ್ತಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಮುಂದಿನ ಸುದ್ದಿ
Show comments