ಯಾವುದೇ ಕಾರಣಕ್ಕೂ ಈ ಸಮಯದಲ್ಲಿ ಬಿಲ್ವ ಪತ್ರೆಯನ್ನು ಗಿಡದಿಂದ ಕೀಳಬೇಡಿ

Webdunia
ಶನಿವಾರ, 6 ಅಕ್ಟೋಬರ್ 2018 (08:35 IST)
ಬೆಂಗಳೂರು : ಶಿವನಿಗೆ ಬಿಲ್ವಪತ್ರೆ ಅತಿ ಪ್ರಿಯವಾದ ವಸ್ತು. ಇದರಿಂದ ಶಿವನನ್ನು ಪೂಜಿಸಿದರೆ ಆತ ಬೇಗ ಪ್ರಸನ್ನನಾಗಿ ಬೇಡಿದ ವರವನ್ನು ಕರುಣಿಸುತ್ತಾನೆ ಎನ್ನುತ್ತಾರೆ. ಆದರೆ ಈ ಬಿಲ್ವಪತ್ರೆಯನ್ನು ನಮಗೆ ಬೇಕಾದ ಸಮಯದಲ್ಲಿ ಕೀಳುವಂತಿಲ್ಲ.  ಆದ್ದರಿಂದ ಇದನ್ನು ಗಿಡದಿಂದ ಕೀಳುವ ವೇಳೆ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ.


ಚತುರ್ಥಿ, ಅಷ್ಠಮಿ, ನವಮಿ, ಚತುರ್ದಶಿ, ಅಮವಾಸ್ಯೆಯಂದು ಬಿಲ್ವಪತ್ರೆಯನ್ನು ಕೀಳಬಾರದು. ಸಂಕ್ರಾಂತಿ ಸಮಯದಲ್ಲಿ ಹಾಗೂ ಸೋಮವಾರ ಯಾವುದೇ ಕಾರಣಕ್ಕೂ ಬಿಲ್ವಪತ್ರೆ ಕೀಳಬಾರದು. ಒಂದು ವೇಳೆ ಹೊಸ ಬಿಲ್ವಪತ್ರೆ ಸಿಕ್ಕಿಲ್ಲವಾದಲ್ಲಿ ಹಳೆ ಪತ್ರೆಯನ್ನು ತೊಳೆದು ಬಳಸಬಹುದು ಎನ್ನುತ್ತಾರೆ ಪಂಡಿತರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ

ಅಚ್ಯುತಾಷ್ಟಕಂ ಇಂದು ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮಕ್ಕಳಿಗೆ ಹೇಳಿಸಬಹುದಾದ ಚಿಕ್ಕ ಮತ್ತು ಅರ್ಥಪೂರ್ಣ ಶಾರದಾ ಸ್ತೋತ್ರ

ಮುಂದಿನ ಸುದ್ದಿ
Show comments