Webdunia - Bharat's app for daily news and videos

Install App

ಯಾವುದೇ ಕಾರಣಕ್ಕೂ ಈ ಸಮಯದಲ್ಲಿ ಬಿಲ್ವ ಪತ್ರೆಯನ್ನು ಗಿಡದಿಂದ ಕೀಳಬೇಡಿ

Webdunia
ಶನಿವಾರ, 6 ಅಕ್ಟೋಬರ್ 2018 (08:35 IST)
ಬೆಂಗಳೂರು : ಶಿವನಿಗೆ ಬಿಲ್ವಪತ್ರೆ ಅತಿ ಪ್ರಿಯವಾದ ವಸ್ತು. ಇದರಿಂದ ಶಿವನನ್ನು ಪೂಜಿಸಿದರೆ ಆತ ಬೇಗ ಪ್ರಸನ್ನನಾಗಿ ಬೇಡಿದ ವರವನ್ನು ಕರುಣಿಸುತ್ತಾನೆ ಎನ್ನುತ್ತಾರೆ. ಆದರೆ ಈ ಬಿಲ್ವಪತ್ರೆಯನ್ನು ನಮಗೆ ಬೇಕಾದ ಸಮಯದಲ್ಲಿ ಕೀಳುವಂತಿಲ್ಲ.  ಆದ್ದರಿಂದ ಇದನ್ನು ಗಿಡದಿಂದ ಕೀಳುವ ವೇಳೆ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ.


ಚತುರ್ಥಿ, ಅಷ್ಠಮಿ, ನವಮಿ, ಚತುರ್ದಶಿ, ಅಮವಾಸ್ಯೆಯಂದು ಬಿಲ್ವಪತ್ರೆಯನ್ನು ಕೀಳಬಾರದು. ಸಂಕ್ರಾಂತಿ ಸಮಯದಲ್ಲಿ ಹಾಗೂ ಸೋಮವಾರ ಯಾವುದೇ ಕಾರಣಕ್ಕೂ ಬಿಲ್ವಪತ್ರೆ ಕೀಳಬಾರದು. ಒಂದು ವೇಳೆ ಹೊಸ ಬಿಲ್ವಪತ್ರೆ ಸಿಕ್ಕಿಲ್ಲವಾದಲ್ಲಿ ಹಳೆ ಪತ್ರೆಯನ್ನು ತೊಳೆದು ಬಳಸಬಹುದು ಎನ್ನುತ್ತಾರೆ ಪಂಡಿತರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments