Webdunia - Bharat's app for daily news and videos

Install App

ಅಪ್ಪಿತಪ್ಪಿಯೂ ಈ ಸಮಯದಲ್ಲಿ ತಂದೆತಾಯಿ ಮಕ್ಕಳಿಗೆ ಬಾಯಿಗೆ ಬಂದಂತೆ ಬೈಯಬೇಡಿ

Webdunia
ಗುರುವಾರ, 21 ಮೇ 2020 (08:57 IST)
Normal 0 false false false EN-US X-NONE X-NONE

ಬೆಂಗಳೂರು : ಮಕ್ಕಳು ತಪ್ಪು ಮಾಡಿದಾಗ ತಂದೆತಾಯಿ ಬೈಯುತ್ತಾರೆ, ಹೊಡೆಯುತ್ತಾರೆ. ಆದರೆ ಈ ಸಮಯದಲ್ಲಿ ತಂದೆತಾಯಿ ಮಕ್ಕಳಿಗೆ ಬೈದರೆ ಅದು ಶಾಪವಾಗುತ್ತದೆಯಂತೆ.

 

ಹೌದು. ಮುಸ್ಸಂಜೆ ವೇಳೆ ತಥಾಸ್ತು ದೇವತೆಗಳು ಸಂಚರಿಸುತ್ತಿರುತ್ತಾರೆ. ಆದಕಾರಣ ಮಕ್ಕಳು ತುಂಬಾ ಹಠಮಾಡಿದಾಗ ತಂದೆ ಅಥವಾ ತಾಯಿ ಬೇಡದ ಮಾತುಗಳಿಂದ ಮುಸ್ಸಂಜೆ ವೇಳೆ ಬೈದರೆ ಅದು ಮಕ್ಕಳಿಗೆ ಶಾಪವಾಗಿ ಪರಿಣಮಿಸಿ ಅವರಿಗೆ ಕೆಟ್ಟದಾಗುವ ಸಂಭವವಿದೆ.

 

ಅವರಿಗೆ ವಿದ್ಯಾಭ್ಯಾಸ, ಆರೋಗ್ಯ, ಉದ್ಯೋಗ, ಹಣಕಾಸಿನ ಸಮಸ್ಯೆ ಎದುರಾಗುತ್ತದೆ ಎಂದು ಹೇಳುತ್ತಾರೆ. ಆದಕಾರಣ ಅಪ್ಪಿತಪ್ಪಿಯೂ ಈ ಸಮಯದಲ್ಲಿ ಮಕ್ಕಳಿಗೆ ಬಾಯಿಗೆ ಬಂದಂತೆ ಬೈಯಬೇಡಿ. ಹಾಗೇ ಎಂಜಲು ಕೈಯಿಂದ ತಾಯಿ ಮಕ್ಕಳಿಗೆ ಹೊಡೆಯಬಾರದಂತೆ. ಇದು ಕೂಡ ಶಾಪವಾಗಿ ಬದಲಾಗುತ್ತದೆಯಂತೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಆಂಜನೇಯನಿಗೆ ಇದನ್ನು ಅರ್ಪಿಸಿದರೆ ಆರ್ಥಿಕ ಸಮಸ್ಯೆ ದೂರವಾಗುತ್ತದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ ಈ ಕೆಲಸ ಮಾಡುವುದರಿಂದ ಶಿವನ ಅನುಗ್ರಹ ಸಿಗುತ್ತದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Hanumantha Mantra: ಉದ್ಯೋಗ ಪ್ರಾಪ್ತಿಗಾಗಿ ಹನುಮಂತನ ಈ ಮಂತ್ರವನ್ನು ಜಪಿಸಿ

ಮುಂದಿನ ಸುದ್ದಿ
Show comments