Webdunia - Bharat's app for daily news and videos

Install App

ಈ ಸಮಯದಲ್ಲಿ ಅಪ್ಪಿತಪ್ಪಿಯೂ ದೇವರ ಪೂಜೆ ಮಾಡಬೇಡಿ

Webdunia
ಶುಕ್ರವಾರ, 5 ಮಾರ್ಚ್ 2021 (07:10 IST)
ಬೆಂಗಳೂರು : ಬೆಳಿಗ್ಗೆ ಎದ್ದ ತಕ್ಷಣ ತುಂಬಾ ಕೆಲಸ ಕಾರ್ಯಗಳಿರುತ್ತದೆ. ಹಾಗಾಗಿ ಕೆಲವರು ಬೆಳಿಗ್ಗೆ 10 ಗಂಟೆಯ ನಂತರ ದೇವರ ಪೂಜೆ ಮಾಡುತ್ತಾರೆ. ಇದು ತಪ್ಪು ಹೀಗೆ ಮಾಡಬಾರದು. ಇದರಿಂದ ದಟ್ಟ ದಾರಿದ್ರ್ಯ ಕಾಡುತ್ತದೆ.

ಹಾಗಾಗಿ ಬೆಳಿಗ್ಗೆ ಬೇಗನೆ ದೇವರ ಪೂಜೆ ಮಾಡಿ. ಇದರಿಂದ ದೇವರ ಕೃಪೆ ನಿಮ್ಮ ಮೇಲಾಗುತ್ತದೆ. ಹಾಗೇ ದೇವರಿಗೆ ದೀಪ ಹಚ್ಚಿದ ಮೇಲೆ ಕಣ್ಣಿರು ಹಾಕಬೇಡಿ, ಇದರಿಂದ ದುರ್ಗಾದೇವಿ ಹಾಗೂ ಲಕ್ಷ್ಮಿದೇವಿಯ ಶಾಪಕ್ಕೆ ಗುರಿಯಾಗುತ್ತೀರಿ. ಬದಲಾಗಿ ಕಷ್ಟಗಳನ್ನು ಪರಿಹರಿಸುವ ಶಕ್ತಿ ಕೊಡು ಎಂದು ಬೇಡಿಕೊಳ್ಳಿ. ಆಗ ದೇವರು ನಿಮ್ಮ ಮೇಲೆ ಅನುಗ್ರಹ ತೋರುತ್ತಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂತ್ರಾತ್ಮಕ ಶ್ರೀ ಮಾರುತಿ ಸ್ತೋತ್ರ

ನಾಗದೋಷ ನಿವಾರಣೆಗೆ ನಾಗರಪಂಚಮಿ ಪೂಜಾ ವಿಧಾನ ಹಾಗೂ ವಿಶೇಷ ಪರಿಹಾರಗಳು

ಇಷ್ಟಾರ್ಥ ಸಿದ್ಧಿಗಾಗಿ ಅಭಿಲಾಷ್ಟಕಂ ಸ್ತೋತ್ರವನ್ನು ತಪ್ಪದೇ ಪಠಿಸಿ

ಶುಕ್ರವಾರ ತಪ್ಪದೇ ಅಷ್ಟಲಕ್ಷ್ಮೀ ಧ್ಯಾನ ಸ್ತೋತ್ರ ಪಠಿಸಿ

ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಭಜನೆ ಸ್ತುತಿಸಿ

ಮುಂದಿನ ಸುದ್ದಿ
Show comments