ಈ ಸಮಯದಲ್ಲಿ ಅಪ್ಪಿತಪ್ಪಿಯೂ ದೇವರ ಪೂಜೆ ಮಾಡಬೇಡಿ

Webdunia
ಶುಕ್ರವಾರ, 5 ಮಾರ್ಚ್ 2021 (07:10 IST)
ಬೆಂಗಳೂರು : ಬೆಳಿಗ್ಗೆ ಎದ್ದ ತಕ್ಷಣ ತುಂಬಾ ಕೆಲಸ ಕಾರ್ಯಗಳಿರುತ್ತದೆ. ಹಾಗಾಗಿ ಕೆಲವರು ಬೆಳಿಗ್ಗೆ 10 ಗಂಟೆಯ ನಂತರ ದೇವರ ಪೂಜೆ ಮಾಡುತ್ತಾರೆ. ಇದು ತಪ್ಪು ಹೀಗೆ ಮಾಡಬಾರದು. ಇದರಿಂದ ದಟ್ಟ ದಾರಿದ್ರ್ಯ ಕಾಡುತ್ತದೆ.

ಹಾಗಾಗಿ ಬೆಳಿಗ್ಗೆ ಬೇಗನೆ ದೇವರ ಪೂಜೆ ಮಾಡಿ. ಇದರಿಂದ ದೇವರ ಕೃಪೆ ನಿಮ್ಮ ಮೇಲಾಗುತ್ತದೆ. ಹಾಗೇ ದೇವರಿಗೆ ದೀಪ ಹಚ್ಚಿದ ಮೇಲೆ ಕಣ್ಣಿರು ಹಾಕಬೇಡಿ, ಇದರಿಂದ ದುರ್ಗಾದೇವಿ ಹಾಗೂ ಲಕ್ಷ್ಮಿದೇವಿಯ ಶಾಪಕ್ಕೆ ಗುರಿಯಾಗುತ್ತೀರಿ. ಬದಲಾಗಿ ಕಷ್ಟಗಳನ್ನು ಪರಿಹರಿಸುವ ಶಕ್ತಿ ಕೊಡು ಎಂದು ಬೇಡಿಕೊಳ್ಳಿ. ಆಗ ದೇವರು ನಿಮ್ಮ ಮೇಲೆ ಅನುಗ್ರಹ ತೋರುತ್ತಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಊಟದ ನಡುವೆ ಮಹಾವಿಷ್ಣುವಿನ ಪ್ರಾರ್ಥನೆ ಮಾಡಬೇಕು ಯಾಕೆ ಗೊತ್ತಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ

ಅಚ್ಯುತಾಷ್ಟಕಂ ಇಂದು ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments