ಈ ಸಮಯದಲ್ಲಿ ಅಪ್ಪಿತಪ್ಪಿಯೂ ದೇವರ ಪೂಜೆ ಮಾಡಬೇಡಿ

Webdunia
ಶುಕ್ರವಾರ, 5 ಮಾರ್ಚ್ 2021 (07:10 IST)
ಬೆಂಗಳೂರು : ಬೆಳಿಗ್ಗೆ ಎದ್ದ ತಕ್ಷಣ ತುಂಬಾ ಕೆಲಸ ಕಾರ್ಯಗಳಿರುತ್ತದೆ. ಹಾಗಾಗಿ ಕೆಲವರು ಬೆಳಿಗ್ಗೆ 10 ಗಂಟೆಯ ನಂತರ ದೇವರ ಪೂಜೆ ಮಾಡುತ್ತಾರೆ. ಇದು ತಪ್ಪು ಹೀಗೆ ಮಾಡಬಾರದು. ಇದರಿಂದ ದಟ್ಟ ದಾರಿದ್ರ್ಯ ಕಾಡುತ್ತದೆ.

ಹಾಗಾಗಿ ಬೆಳಿಗ್ಗೆ ಬೇಗನೆ ದೇವರ ಪೂಜೆ ಮಾಡಿ. ಇದರಿಂದ ದೇವರ ಕೃಪೆ ನಿಮ್ಮ ಮೇಲಾಗುತ್ತದೆ. ಹಾಗೇ ದೇವರಿಗೆ ದೀಪ ಹಚ್ಚಿದ ಮೇಲೆ ಕಣ್ಣಿರು ಹಾಕಬೇಡಿ, ಇದರಿಂದ ದುರ್ಗಾದೇವಿ ಹಾಗೂ ಲಕ್ಷ್ಮಿದೇವಿಯ ಶಾಪಕ್ಕೆ ಗುರಿಯಾಗುತ್ತೀರಿ. ಬದಲಾಗಿ ಕಷ್ಟಗಳನ್ನು ಪರಿಹರಿಸುವ ಶಕ್ತಿ ಕೊಡು ಎಂದು ಬೇಡಿಕೊಳ್ಳಿ. ಆಗ ದೇವರು ನಿಮ್ಮ ಮೇಲೆ ಅನುಗ್ರಹ ತೋರುತ್ತಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments