ಗ್ರಹ ದೋಷ ನಿವಾರಣೆಯಾಗಲು ಸೂರ್ಯಾಸ್ತದ ನಂತರ ಹೀಗೆ ಮಾಡಿ

Webdunia
ಸೋಮವಾರ, 7 ಜನವರಿ 2019 (07:31 IST)
ಬೆಂಗಳೂರು : ಗ್ರಹದೋಷವಿದ್ದಾಗ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ಇರುವುದಿಲ್ಲ. ಆದ್ದರಿಂದ ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಿದಂತೆ ಸೂರ್ಯಾಸ್ತದ ನಂತರ ಕೆಲವೊಂದು ಕೆಲಸಗಳನ್ನು ಮಾಡುವುದರಿಂದ ಗ್ರಹ ದೋಷ ಕಡಿಮೆ ಮಾಡಿ ಶೀಘ್ರ ಫಲ ನೀಡುತ್ತವೆ.


ಶಿವಪುರಾಣದ ಪ್ರಕಾರ, ಸೂರ್ಯಾಸ್ತದ ನಂತರ ಶಿವಲಿಂಗದ ಬಳಿ ದೀಪ ಬೆಳಗುವ ವ್ಯಕ್ತಿ ಈಶ್ವರನಿಗೆ ಪ್ರಿಯನಾಗಿರುತ್ತಾನೆ. ಮನೆ ಹಾಗೂ ಜೀವನದಲ್ಲಿ ಯಾವುದೇ ಕೊರತೆ ಕಾಣಿಸಿಕೊಳ್ಳುವುದಿಲ್ಲ. ಕುಬೇರ ದೇವ ಕೂಡ ಕೃಪೆ ತೋರುತ್ತಾನೆ.


ಸೂರ್ಯಾಸ್ತದ ನಂತರ ನಿಯಮಿತವಾಗಿ ತುಳಸಿ ಗಿಡದ ಬಳಿ ದೀಪ ಹಚ್ಚಬೇಕು. ಪ್ರತಿ ಬಾರಿ ಕೆಲಸದಲ್ಲಿ ಅಡ್ಡಿಯಾಗ್ತಿದ್ದರೆ ಇದನ್ನು ದೂರ ಮಾಡಲು ಹನುಮಂತನ ಮುಂದೆ ಸಾಸಿವೆ ಎಣ್ಣೆ ದೀಪ ಹಚ್ಚಬೇಕು.


ಸೂರ್ಯಾಸ್ತದ ನಂತರ ಪ್ರತಿದಿನ ಮನೆಯಲ್ಲಿ ಕರ್ಪೂರವನ್ನು ಹಚ್ಚಬೇಕು. ಇದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ದೂರವಾಗಿ ಧನಾತ್ಮಕ ಶಕ್ತಿ ನೆಲೆಸುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ವಜ್ರಪಂಜರಂ ಸ್ತೋತ್ರ ಮತ್ತು ಓದಲು ಸೂಕ್ತ ಸಮಯ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಇಂದು ತಪ್ಪದೇ ಓದಿ

ಶ್ರೀ ವೆಂಕಟೇಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ದುರ್ಗಾ ಪಂಚರತ್ನ ಸ್ತೋತ್ರ ಇಂದು ತಪ್ಪದೇ ಓದಿ

ಶಿವ ಷಡಕ್ಷರೀ ಸ್ತೋತ್ರಂ ಸೋಮವಾರ ಪಠಿಸಿ

ಮುಂದಿನ ಸುದ್ದಿ
Show comments