Webdunia - Bharat's app for daily news and videos

Install App

ಕುಂಭರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹೀಗೆ ಮಾಡಿ

Webdunia
ಶನಿವಾರ, 28 ಡಿಸೆಂಬರ್ 2019 (06:04 IST)
ಬೆಂಗಳೂರು : ಎಲ್ಲರಿಗೂ ಕೋಟ್ಯಾಧಿಪತಿಯಾಗಬೇಕೆಂಬ ಆಸೆ ಇರುತ್ತದೆ. ಆದಕಾರಣ ಅಂತವರು ತಾವು ಹುಟ್ಟಿದ ರಾಶಿಯ ಪ್ರಕಾರ ಪರಿಹಾರವನ್ನು ಮಾಡಬೇಕು. ಹಾಗಾದ್ರೆ ಕುಂಭರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಹೀಗೆ ಮಾಡಿ.



ಕುಂಭರಾಶಿಯಲ್ಲಿ ಹುಟ್ಟಿದವರು ಪೂರ್ವದಿಕ್ಕಿನಲ್ಲಿರುವ ಮನೆಯಲ್ಲಿ ವಾಸಿಸಬೇಕು. ಇವರು ದಕ್ಷಿಣ ದಿಕ್ಕಿನಲ್ಲಿರುವ ಮನೆಯಲ್ಲಿ ವಾಸಿಸಬಾರದು. ನೀವು ಮನೆಯ ಆಗ್ನೆಯ ದಿಕ್ಕಿನಲ್ಲಿ ಯಾವುದಾದರೊಂದು ಗಿಡವನ್ನು ಬೆಳೆಸಬೇಕು. ಅದರಲ್ಲೂ ದಾಸವಾಳ ಗಿಡ ಬೆಳೆದರೆ ಉತ್ತಮ.


ಹಾಗೇ ಇವರು ಪ್ರತಿ ಮಂಗಳವಾರ ಮತ್ತು ಶನಿವಾರದಂದು ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಹೋದರೆ ಒಳ್ಳೆಯದು. ಮಾತ್ರವಲ್ಲ ದೇವಸ್ಥಾನದ ಖಾಲಿ ಇರುವ ಸ್ಥಳದಲ್ಲಿ ಅರಳಿ ಮರ ಬೆಳೆಸಿ ನೀರು ಹಾಕಿದರೆ ನೀವು ಬೇಗ ಧನವಂತರಾಗುತ್ತೀರಿ. ಹಾಗೇ ಯಾವುದೇ ಮರವನ್ನು ಕತ್ತರಿಸಬಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂತಾನ ಗಣಪತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ: ಈ ಸಮಸ್ಯೆಯಿದ್ದವರು ತಪ್ಪದೇ ಓದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Durga Mantra: ದುರ್ಗಾಷ್ಟಕಮ್ ಸ್ತೋತ್ರಂ ಪ್ರತಿನಿತ್ಯ ಪಠಿಸಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರದಂದು ಶಿವ ಕವಚ ಮಂತ್ರ ತಪ್ಪದೇ ಪಠಿಸಿ, ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments