Webdunia - Bharat's app for daily news and videos

Install App

ವ್ಯಾಪಾರ ಸ್ಥಳದಲ್ಲಿ ಜನಾಕರ್ಷಣೆಯಾಗಬೇಕೆಂದರೆ ಮುಖ್ಯದ್ವಾರದ ಹೊಸ್ತಿನಲ್ಲಿ ಈ ಕೆಲಸ ಮಾಡಿ

Webdunia
ಗುರುವಾರ, 6 ಆಗಸ್ಟ್ 2020 (07:16 IST)
ಬೆಂಗಳೂರು : ವ್ಯಾಪಾರದಲ್ಲಿ ಲಾಭವಾಗಬೇಕೆಂದು ಎಲ್ಲರೂ ಕಷ್ಟಪಡುತ್ತಾರೆ. ಆದಕಾರಣ ವ್ಯಾಪಾರದಲ್ಲಿ ಜನಾಕರ್ಷಣೆ ಹೆಚ್ಚಾಗಬೇಕೆಂದರೆ ಮುಖ್ಯದ್ವಾರದ ಬಳಿ ಇದನ್ನು ಇಡಿ.

ಪ್ರತಿ ಶುಕ್ರವಾರ ಸಂಜೆ ಹೊತ್ತು ನೀವು ವ್ಯಾಪಾರ ಮಾಡುವ ಸ್ಥಳದಲ್ಲಿ ದೇವರಿಗೆ ದೀಪ ಹಚ್ಚಿದ ಮೇಲೆ ವ್ಯಾಪಾರ ಕೇಂದ್ರದ  ಮುಖ್ಯ ದ್ವಾರದ ಹೊಸ್ತಿಲಿನ ಮೇಲೆ ಕೆಂಪು ಅಥವಾ ಗುಲಾಬಿ ಬಣ್ಣವನ್ನು ಹಾಕಿ ಅದರ ಮೇಲೆ ಮಣ್ಣಿನ ದೀಪವಿಟ್ಟು ತುಪ್ಪದಿಂದ ದೀಪಾರಾಧನೆ ಮಾಡಬೇಕು. ಹಾಗೇ ಆ ದೀಪಕ್ಕೆ ಲವಂಗ ಹಾಕಬೇಕು. ಹೀಗೆ ಮಾಡಿದರೆ ಜನಾಕರ್ಷಣೆ ಆಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments