ಮರ ಕಡಿಯುವ ಮುನ್ನ ತಪ್ಪದೇ ಈ ಕೆಲಸ ಮಾಡಿ

Webdunia
ಬುಧವಾರ, 18 ನವೆಂಬರ್ 2020 (06:32 IST)
ಬೆಂಗಳೂರು : ಒಣಗಿದ , ಎಲೆಗಳು ಉದುರಿಹೋದ, ಫಲವನ್ನು ಕೊಡದ ಮರಗಳನ್ನು ನಾವು ಕಡಿದು ಹಾಕುತ್ತೇವೆ. ಆದರೆ ಇಂತಹ ಮರಗಳನ್ನು ಕಡಿಯುವಾಗ ನಿಮಗಿಷ್ಟ ಬಂದ ಸಮಯದಲ್ಲಿ ಕಡಿಯುವಂತಿಲ್ಲ. ಇದರಿಂದ ದಟ್ಟ ದಾರಿದ್ರ್ಯ ಕಾಡುತ್ತದೆ.

ಮರಗಳನ್ನು ಕಡಿಯಲು ಸರಿಯಾದ ಸಮಯವಿದೆ ಮತ್ತು ವಿಧಾನವಿದೆ. ಅದನ್ನು ಅನುಸರಿಸಿದರೆ ನಿಮಗೆ ಒಳ್ಳೆಯದಾಗುತ್ತದೆ. ಮೃಗಶಿರಾ, ಪುನರ್ವಸು, ಅನುರಾಧಾ, ಹಸ್ತ. ಮೂಲ, ಉತ್ತರಾಫಲ್ಗುಣಿ, ಉತ್ತರಾಶಾಢ, ಉತ್ತರಾಭದ್ರಪದ, ಸ್ವಾತಿ, ಮತ್ತು ಶ್ರವಣ ನಕ್ಷತ್ರಗಳಲ್ಲಿ ಮರಗಳನ್ನು ಕಡಿಯಬೇಕು. ಅಲ್ಲದೇ ಮರಗಳನ್ನು ಕತ್ತರಿಸುವ ಮೊದಲು ಅದನ್ನು ಪೂಜಿಸಿಬೇಕು ಎಂದು ಪಂಡಿತರು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಸೋಮವಾರ ಮಲ್ಲಿಕಾರ್ಜುನ ಮಂಗಳಶಾಸನಂ ಸ್ತೋತ್ರ ಓದಿ

ಶನಿ ದೆಶೆಯಿದ್ದರೆ ಇಂದು ಹನುಮತ್ಕವಚಂ ಸ್ತೋತ್ರ ಓದಿ

ಶುಕ್ರವಾರ ಓದಲೇ ಬೇಕಾದ ಲಕ್ಷ್ಮೀ ಸ್ತೋತ್ರ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಮುಂದಿನ ಸುದ್ದಿ
Show comments