ಸಮಸ್ಯೆಗಳು ನಿವಾರಣೆಯಾಗಲು ಮಂಗಳವಾರದಂದು ಸೂರ್ಯ ಉದಯಿಸುವ ಮುನ್ನ ಹೀಗೆ ಮಾಡಿ

Webdunia
ಶನಿವಾರ, 26 ಸೆಪ್ಟಂಬರ್ 2020 (08:07 IST)
ಬೆಂಗಳೂರು : ಮನೆಯಲ್ಲಿ ಸಮಸ್ಯೆಗಳು ಎದುರಾಗುವುದು ಸಹಜ. ಈ ಸಮಸ್ಯೆಗಳು ನಿವಾರಣೆಯಾಗಲು ಮಂಗಳವಾರದಂದು ಸೂರ್ಯ ಉದಯಿಸುವ ಮುನ್ನ ಈ ಕೆಲಸ ಮಾಡಿ.

ದರ್ಬೆ ಕಡ್ಡಿಗಳು ವಿಷ್ಣುವಿನ ದೇಹದ ಮೇಲಿನ ರೋಮದ ಸಂಕೇತ. ಇದು ಸಮುದ್ರ ಮಂಥನ ಕಾಲದಲ್ಲಿ ಹುಟ್ಟಿದ್ದು. ಮಂಗಳವಾರದಂದು ಸೂರ್ಯ ಹುಟ್ಟುವ ಮುನ್ನ ಮೂರು ದರ್ಬೆ ಕಡ್ಡಿಗಳನ್ನು ಸೇರಿಸಿ ಅರಶಿನ ಬಟ್ಟೆಯಲ್ಲಿ ಕಟ್ಟಿ ಪೂಜೆ ಮಾಡಿ ಅದನ್ನು ಮನೆಯ ಮುಖ್ಯದ್ವಾರದ ಮೇಲೆ ಕಟ್ಟಿದರೆ ಇದರಿಂದ ಮನೆಯ ಎಲ್ಲಾ ದೋಷಗಳು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಊಟದ ನಡುವೆ ಮಹಾವಿಷ್ಣುವಿನ ಪ್ರಾರ್ಥನೆ ಮಾಡಬೇಕು ಯಾಕೆ ಗೊತ್ತಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ

ಅಚ್ಯುತಾಷ್ಟಕಂ ಇಂದು ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments