Webdunia - Bharat's app for daily news and videos

Install App

ಸಮಸ್ಯೆಗಳು ನಿವಾರಣೆಯಾಗಲು ಮಂಗಳವಾರದಂದು ಸೂರ್ಯ ಉದಯಿಸುವ ಮುನ್ನ ಹೀಗೆ ಮಾಡಿ

Webdunia
ಶನಿವಾರ, 26 ಸೆಪ್ಟಂಬರ್ 2020 (08:07 IST)
ಬೆಂಗಳೂರು : ಮನೆಯಲ್ಲಿ ಸಮಸ್ಯೆಗಳು ಎದುರಾಗುವುದು ಸಹಜ. ಈ ಸಮಸ್ಯೆಗಳು ನಿವಾರಣೆಯಾಗಲು ಮಂಗಳವಾರದಂದು ಸೂರ್ಯ ಉದಯಿಸುವ ಮುನ್ನ ಈ ಕೆಲಸ ಮಾಡಿ.

ದರ್ಬೆ ಕಡ್ಡಿಗಳು ವಿಷ್ಣುವಿನ ದೇಹದ ಮೇಲಿನ ರೋಮದ ಸಂಕೇತ. ಇದು ಸಮುದ್ರ ಮಂಥನ ಕಾಲದಲ್ಲಿ ಹುಟ್ಟಿದ್ದು. ಮಂಗಳವಾರದಂದು ಸೂರ್ಯ ಹುಟ್ಟುವ ಮುನ್ನ ಮೂರು ದರ್ಬೆ ಕಡ್ಡಿಗಳನ್ನು ಸೇರಿಸಿ ಅರಶಿನ ಬಟ್ಟೆಯಲ್ಲಿ ಕಟ್ಟಿ ಪೂಜೆ ಮಾಡಿ ಅದನ್ನು ಮನೆಯ ಮುಖ್ಯದ್ವಾರದ ಮೇಲೆ ಕಟ್ಟಿದರೆ ಇದರಿಂದ ಮನೆಯ ಎಲ್ಲಾ ದೋಷಗಳು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments