Webdunia - Bharat's app for daily news and videos

Install App

ಮನೆಗೆ ದೃಷ್ಟಿಯಾಗಿದ್ದರೆ ಪ್ರತಿ ಶನಿವಾರ ನಿಂಬೆಹಣ್ಣಿನಿಂದ ಹೀಗೆ ಮಾಡಿ

Webdunia
ಸೋಮವಾರ, 19 ಆಗಸ್ಟ್ 2019 (08:54 IST)
ಬೆಂಗಳೂರು : ಕೆಲವೊಮ್ಮೆ ಹೊರಗಿನಿಂದ ಬಂದವರು ಮನೆಯ ಮೇಲೆ ದೃಷ್ಟಿ ಹಾಕುತ್ತಾರೆ. ಇದರಿಂದ ಮನೆಯಲ್ಲಿ ಯಾವಾಗಲೂ ಅನಾಹುತಗಳು, ಸಮಸ್ಯೆಗಳು ಸಂಭವಿಸುತ್ತಿರುತ್ತದೆ. ಆದ್ದರಿಂದ ಈ ದೃಷ್ಟಿ ದೋಷವನ್ನು ನಿವಾರಿಸಲು ನಿಂಬೆ ಹಣ್ಣಿನಿಂದ ಪ್ರತಿ ಶನಿವಾರ ಹೀಗೆ ಮಾಡಿ.



ನಿಂಬೆಹಣ್ಣನ್ನು ಕತ್ತರಿಸಿ ಅದಕ್ಕೆ ಅರಶಿನ ಕುಂಕುಮವನ್ನು ಹಚ್ಚಿ ಅದನ್ನು ಮನೆಯ ಬಾಗಿಲಿಗೆ ಇಡಬೇಕು.  ಇನ್ನೊಂದು ನಿಂಬೆ ಹಣ್ಣನ್ನು ಒಂದು ಗಾಜಿನ ಲೋಟಕ್ಕೆ ನೀರು ಹಾಕಿ ಇಡಬೇಕು. ಈ ನಿಂಬೆಹಣ್ಣು ನೀರಿನೊಳಗೆ ಮುಳುಗಿದರೆ ಮನೆಗೆ ಯಾವುದೇ ದೃಷ್ಟಿ ದೋಷ ಇಲ್ಲ ಎಂದರ್ಥ.

 

ಒಂದು ವೇಳೆ ನಿಂಬೆ ಹಣ್ಣು 3-4 ದಿನದಲ್ಲಿ ಮೇಲೆ ನೀರಿನ ತೇಲಿದರೆ ಅಥವಾ ಕೊಳೆತರೆ ಆ ಮನೆಗೆ ದೃಷ್ಟಿಯಾಗಿದೆ ಎಂದರ್ಥ. ಆದಕಾರಣ ಆ ನಿಂಬೆ ಹಣ್ಣನ್ನು ಬದಲಿಸುತ್ತಾ ಇರಿ. ಹಾಗೇ ಈ ನಿಂಬೆ ಹಣ್ಣಿನ ಗ್ಲಾಸ್ ನ್ನು ಎಲ್ಲರಿಗೂ ಕಾಣುವ ಹಾಗೇ ದೇವರ ಫೋಟೊದ ಮುಂದೆ ಇಡಬೇಕು. ಹೀಗೆ ಮಾಡುತ್ತಾ ಬಂದರೆ ಮನೆಗೆ ತಗುಲಿದ ದೃಷ್ಟಿದೋಷ ನಿವಾರಣೆಯಾಗುತ್ತದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments