ಗುರುಗ್ರಹ ದೋಷ ನಿವಾರಣೆಗೆ ಈ ಚಿಕ್ಕ ಕೆಲಸ ಮಾಡಿ

Webdunia
ಸೋಮವಾರ, 9 ಮಾರ್ಚ್ 2020 (06:11 IST)
ಬೆಂಗಳೂರು : ಕೆಲವರ ಜಾತಕದಲ್ಲಿ ದೋಷವಿರುತ್ತದೆ. ಇದರಿಂದ ಅವರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಅದರಲ್ಲೂ ಗುರುಗ್ರಹ ದೋಷವಿದ್ದರೆ ನೀವು ಏನೇ ಒಳ್ಳೆಯ ಕೆಲಸಕ್ಕೆ ಮುಂದಾದರೂ ಯಶಸ್ಸು ಲಭಿಸುವುದಿಲ್ಲ. ಈ ಗುರುಗ್ರಹ ದೋಷ ನಿವಾರಣೆಗೆ ಈ ಚಿಕ್ಕ ಕೆಲಸ ಮಾಡಿ.

ಮನೆಗೆ ಅತಿಥಿಗಳು ಬಂದಾಗ ಅವರಿಗೆ ಮೊದಲು ಕುಡಿಯಲು ನೀರು ಕೊಡಬೇಕು. ಆಗ ಅವರು ಸಂತುಷ್ಟರಾದರೆ ನಿಮಗೆ ಬೃಹಸ್ಪತಿಯ ಅನುಗ್ರಹ ದೊರೆಯುತ್ತದೆ. ಇದರಿಂದ  ಗುರುಗ್ರಹ ದೋಪ ನಿವಾರಣೆಯಾಗುತ್ತದೆ. ಅಲ್ಲದೇ ಅದರ ಜೊತೆಗೆ ಕಾಳ ಸರ್ಷ ದೋಷವಿದ್ದರೆ ದೂರವಾಗುತ್ತದೆ ಎಂದು ಜ್ಯೋತಿಷ್ಯಶಾಸ್ತ್ರದಲ್ಲಿ ಹೇಳಲಾಗಿದೆ.
 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಶಿವನಾಮಾವಳಿ ಅಷ್ಟಕಂ ಮಂತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments