Webdunia - Bharat's app for daily news and videos

Install App

ಸರ್ಪದೋಷ ನಿವಾರಣೆಯಾಗಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋದಾಗ ಈ ಚಿಕ್ಕ ಕೆಲಸ ಮಾಡಿ

Webdunia
ಭಾನುವಾರ, 15 ಮಾರ್ಚ್ 2020 (06:31 IST)
ಬೆಂಗಳೂರು : ಕೆಲವರಿಗೆ ಸರ್ಪದೋಷವಿರುತ್ತದೆ. ಅಂತವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋದಾಗ ಈ ಒಂದು ಚಿಕ್ಕ ಕೆಲಸ ಮಾಡಿದರೆ ನಿಮಗಿರುವ ಸರ್ಪದೋಷಗಳೆಲ್ಲಾ ನಿವಾರಣೆಯಾಗುತ್ತದೆ.


ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋದಾಗ ಮೊದಲಿಗೆ ಕುಮಾರಧಾರ ನದಿಯಲ್ಲಿ ಸ್ನಾನ ಮಾಡಿ ದೇವಸ್ಥಾನಕ್ಕೆ ಹೋಗಿ ಗರುಡ ಧ್ವಜಕ್ಕೆ ನಮಸ್ಕಾರ ಮಾಡಿ ಸರ್ಪದೋಷ ಕಳೆಯುವಂತೆ ಬೇಡಿಕೊಳ್ಳಬೇಕು. ಇದರಿಂದ ಸರ್ಪಗಳ ಅನುಗ್ರಹ ದೊರೆಯುತ್ತದೆ. ಆಗ  ನಿಮಗಿರುವ ಎಲ್ಲಾ ಸರ್ಪ ದೋಷಗಳೆಲ್ಲಾ ಕಳೆದು ನೀವು ಅಭಿವೃದ್ಧಿ ಹೊಂದುತ್ತೀರಿ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments