Webdunia - Bharat's app for daily news and videos

Install App

ದೇವಿ ಲಕ್ಷ್ಮೀಯ ಅನುಗ್ರಹ ಪಡೆಯಲು ಈ ಸಣ್ಣ ತಂತ್ರ ಮಾಡಿ

Webdunia
ಬುಧವಾರ, 12 ಆಗಸ್ಟ್ 2020 (07:38 IST)
ಬೆಂಗಳೂರು : ಹಣ ಸಂಪಾದಿಸಲು ಎಲ್ಲರೂ ಹರಸಾಹಸ ಪಡುತ್ತಾರೆ. ನಾವು ಜೀವನದಲ್ಲಿ ಏಳಿಗೆ ಕಾಣಲು ಮಹಾಲಕ್ಷ್ಮೀಯ ಅನುಗ್ರಹ ಬೇಕು. ದೇವಿ ಲಕ್ಷ್ಮೀಯ ಅನುಗ್ರಹ ಪಡೆಯಲು ಈ ಸಣ್ಣ ತಂತ್ರ ಮಾಡಿ.

ಶನಿವಾರದಂದು ಸಂಜೆ ದೀಪರಾಧನೆ ಮಾಡಿದ ಬಳಿಕ ಒಂದು ಬಟ್ಟಲಿನಲ್ಲಿ ಒಣಕೊಬ್ಬರಿ ಮತ್ತು ಅಕ್ಕಿಯನ್ನು ಹಾಕಿ ನಿಮ್ಮ ಮನೆಯ ಆಗ್ನೀಯ ದಿಕ್ಕಿನಲ್ಲಿ ಹೂತಿಟ್ಟರೆ ನಿಮ್ಮ ಮನೆಯಲ್ಲಿ ಸದಾ ಕಾಲ ಸಮೃದ್ಧಿ ನೆಲೆಸುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಾಡೇ ಸಾತಿ ಶನಿ ಇರುವವರು ಇಂದು ತಪ್ಪದೇ ಈ ಮಂತ್ರ ಜಪಿಸಿ

ಲಕ್ಷ್ಮೀ ಕೃಪಾಕಟಾಕ್ಷಕ್ಕಾಗಿ ಇಂದು ತಪ್ಪದೇ ಈ ಮಂತ್ರವನ್ನು ಜಪಿಸಿ

ಮಹಾವಿಷ್ಣುವಿನ ಕೃಪೆಗಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಈ ಸ್ತೋತ್ರವನ್ನು ಓದಿ

ನಾಗರಪಂಚಮಿ ದಿನವಾದ ಇಂದು ತಪ್ಪದೇ ಈ ಮಂತ್ರ ಜಪಿಸಿ

ಮುಂದಿನ ಸುದ್ದಿ
Show comments