Webdunia - Bharat's app for daily news and videos

Install App

ಸಾಲದ ಸುಳಿಯಿಂದ ಹೊರಬರಲು ಬಿಳಿ ಎಕ್ಕದ ಎಲೆಯಿಂದ ಈ ಸಣ್ಣ ತಂತ್ರ ಮಾಡಿ

Webdunia
ಬುಧವಾರ, 1 ಏಪ್ರಿಲ್ 2020 (07:06 IST)
ಬೆಂಗಳೂರು : ಎಲ್ಲರಿಗೂ ಹಣದ ಸಮಸ್ಯೆ ಇದ್ದೆ ಇರುತ್ತದೆ. ಆಗ ಮನುಷ್ಯ ಸಾಲದ ಸುಳಿಯಲ್ಲಿ ಸಿಲುಕುತ್ತಾನೆ. ಆದಕಾರಣ ಈ ಸಾಲದ ಸುಳಿಯಿಂದ ಹೊರಬಂದು, ಹಣಕಾಸಿನ ಸಮಸ್ಯೆ ದೂರವಾಗಲು  ಬಿಳಿ ಎಕ್ಕದ ಎಲೆಯಿಂದ ಈ ಸಣ್ಣ ತಂತ್ರ ಮಾಡಿ.

ಮಂಗಳವಾರದಂದು ಸಂಜೆಯಾಗುವುದರೊಳಗೆ ಬಿಳಿಎಕ್ಕದ ಹೂವನ್ನು ತೆಗೆದುಕೊಂಡು ಬಂದು ಕೆಂಪು ಬಣ್ಣದ ಬಟ್ಟೆಯಲ್ಲಿ ಕಟ್ಟಿ, ಅದರ ಜೊತೆಗೆ 11 ರೂ ನಾಣ್ಯ ಹಾಗೂ ಅರಶಿನ, ಕುಂಕುಮ ಹಾಕಿ ಕಟ್ಟಿ ನಿಮ್ಮ ಮನೆಯ ದೇವರ ಕೋಣೆಯಲ್ಲಿಟ್ಟು ಪೂಜೆ ಮಾಡಬೇಕು.
 

ಪೂಜೆ ಮಾಡುವಾಗ “ ಓಂ ಋಣಮುಕ್ತೇಶ್ವರ ಮಹಾದೇವಾಯ ನಮಃ” ಈ ಮಂತ್ರವನ್ನು 1 ಬಾರಿ ಪಠಿಸಿ. ಹೀಗೆ  11 ದಿನಗಳ ಕಾಲ ಪ್ರತಿದಿನ ಪೂಜೆ ಮಾಡಿ . ಆ ವೇಳೆ ಮಾಂಸಹಾರ ಸೇವನೆ ಮಾಡಬಾರದು. ಇದರಿಂದ ಹಣಕಾಸಿನ ಸಮಸ್ಯೆ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಲಕ್ಷ್ಮೀ ದೇವಿಯ ಕೃಪೆಗಾಗಿ ಇಂದು ಈ ಸ್ತೋತ್ರವನ್ನು ಓದಿ

ಲಕ್ಷ್ಮೀ ನರಸಿಂಹ ಕರಾವಲಂಬ ಸ್ತೋತ್ರ ತಪ್ಪದೇ ಓದಿ

ಗಣೇಶ ಹಬ್ಬದ ಪೂಜಾ ಮುಹೂರ್ತ ಯಾವಾಗ ಇಲ್ಲಿದೆ ವಿವರ

ಮಂಗಳವಾರ ತಪ್ಪದೇ ಈ ಹನುಮಾನ್ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments