ಮಹಾಲಕ್ಷ್ಮೀ ಅನುಗ್ರಹ ಪಡೆಯಲು ದಾಸವಾಳ ಹೂವಿನಿಂದ ಈ ಚಿಕ್ಕ ಕೆಲಸ ಮಾಡಿ

Webdunia
ಶನಿವಾರ, 30 ಮೇ 2020 (08:35 IST)
ಬೆಂಗಳೂರು : ಮಹಾಲಕ್ಷ್ಮೀ ಅನುಗ್ರಹ ಪಡೆಯಲು ಎಲ್ಲರೂ ಅನೇಕ ವಿಧದ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಅದರ ಬದಲು ಈ ದಾಸವಾಳ ಹೂವಿನಿಂದ ಈ ಚಿಕ್ಕ ಕೆಲಸ ಮಾಡಿದರೆ  ಮಹಾಲಕ್ಷ್ಮೀಯ ಸಂಪೂರ್ಣ ಅನುಗ್ರಹ ನಿಮಗೆ ದೊರೆಯುತ್ತದೆ.


ಶುಕ್ರವಾರದಂದು ಅರಶಿನ ಮಿಶ್ರಿತ ನೀರನ್ನು ತೆಗೆದುಕೊಂಡು  ಅದರಲ್ಲಿ ಒಂದು ಕೆಂಪು ದಾಸವಾಳದ ಹೂವನ್ನು ಹಾಕಿ ಅದರಿಂದ ನೀರನ್ನು ತೆಗೆದುಕೊಂಡು ನಿಮ್ಮ ಮನೆಯಲ್ಲಿರುವ ಎಲ್ಲರ ತಲೆಗೆ ಮೇಲೆ ಪ್ರದಕ್ಷಿಣಾ ದಿಕ್ಕಿನಲ್ಲಿ ಸುತ್ತಿಸಿ. ಬಳಿಕ ಆ ನೀರನ್ನು ಮತ್ತು ಹೂವನ್ನು  ಅರಳಿ ಮರದ ಕೆಳಗೆ ಹಾಕಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments