Select Your Language

Notifications

webdunia
webdunia
webdunia
webdunia

ಸರ್ಕಾರಿ ಉದ್ಯೋಗ ಸಿಗಬೇಕೆಂದರೆ ಪ್ರತಿದಿನ ಈ ಮಂತ್ರ ಪಠಿಸಿ

ಸರ್ಕಾರಿ ಉದ್ಯೋಗ ಸಿಗಬೇಕೆಂದರೆ ಪ್ರತಿದಿನ ಈ ಮಂತ್ರ ಪಠಿಸಿ
ಬೆಂಗಳೂರು , ಸೋಮವಾರ, 30 ಮಾರ್ಚ್ 2020 (06:52 IST)
ಬೆಂಗಳೂರು :  ಎಲ್ಲರಿಗೂ ಸರ್ಕಾರಿ ಕೆಲಸ ಪಡೆದುಕೊಳ್ಳಬೇಕು ಎಂಬ ಆಸೆ ಇರುತ್ತದೆ. ಅಂತವರು ಆಂಜನೇಯ ಸ್ವಾಮಿಯನ್ನು ಈ ರೀತಿ ನೆನೆದರೆ ನಿಮಗೆ ಸರ್ಕಾರಿ ಕೆಲಸ ಸಿಗುವುದು ಖಚಿತ.


“ಓಂ ಶ್ರೀ ವಜ್ರದೇವಾಯ ರಾಮಭಕ್ತಾಯ ವಾಯುಪುತ್ರಾಯ ನಮೋಸ್ತುತೆ”
ಬೆಳಿಗ್ಗೆ ಅಥವಾ ಸಂಜೆ 11 ಬಾರಿ ಮನೆಯಲ್ಲಿಯೇ ಅಥವಾ ಆಂಜನೇಯ ಸ್ವಾಮಿಯ ದೇವಸ್ಥಾನಕ್ಕೆ ತೆರಳಿ ಸ್ವಾಮಿಗೆ ಕೈ ಮುಗಿದು ಸರ್ಕಾರಿ ಉದ್ಯೋಗ ಸಿಗಲಿ ಎಂದು ಸಂಕಲ್ಪ ಮಾಡಿ ಈ ಮಂತ್ರವನ್ನು ಪಠಿಸಿ. ಆ ವೇಳೆ ನಿಮ್ಮ ಹಣೆಯಲ್ಲಿ ಕೇಸರಿಯ ತಿಲಕವಿರಬೇಕು. ಮತ್ತು ಶನಿವಾರ ಅಥವಾ ಮಂಗಳವಾರದಂದು ಇದನ್ನು ಶುರು ಮಾಡಿ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ