Webdunia - Bharat's app for daily news and videos

Install App

ಲಕ್ಷ್ಮೀ ನಾರಾಯಣನ ಅನುಗ್ರಹ ಪಡೆಯಲು ಸೋಮವಾರದಂದು ಹೀಗೆ ಮಾಡಿ

Webdunia
ಶನಿವಾರ, 8 ಜೂನ್ 2019 (07:37 IST)
ಬೆಂಗಳೂರು : ಪ್ರತಿಯೊಬ್ಬ ವ್ಯಕ್ತಿಗೆ ಬದುಕಲು ಗಾಳಿ, ನೀರು, ಆಹಾರದಂತೆ ಹಣ ಕೂಡ ಮುಖ್ಯವಾಗುತ್ತದೆ. ಆದ್ದರಿಂದ ಹಣ ವ್ಯಕ್ತಿಯ ಜೀವನದ ಅವಿಭಾಜ್ಯ ಅಂಗವೆಂದರೆ ತಪ್ಪಾಗಲಾರದು. ಈ ಹಣವನ್ನು ಗಳಿಸಲು ಜನರು ತುಂಬಾ ಕಷ್ಟ ಪಡುತ್ತಾರೆ. ಅದಕ್ಕಾಗಿ ದೇವರ ಮೋರೆ ಹೋಗುತ್ತಾರೆ. ಸೋಮವಾರದಂದು ಈ ಒಂದು ಸಣ್ಣ ಪರಿಹಾರವನ್ನು ಮಾಡಿದರೆ ನಿಮಗೆ ಎಂದೂ ಹಣದ ಸಮಸ್ಯೆ ಎದುರಾಗುವುದಿಲ್ಲ.



ಚಂದನ(ಶ್ರೀಗಂಧ) ಎಂಬುದು ದೈವತ್ವವನ್ನು ಹೊಂದಿದ್ದ ಗಿಡಮೂಲಿಕೆ. ಇದು ನಮ್ಮಲ್ಲಿ ಸಕರಾತ್ಮಕ ಶಕ್ತಿಯನ್ನು ಜಾಗೃತಗೊಳಿಸುತ್ತದೆ. ಇದು ಭಗವಂತನಿಗು ಕೂಡ ಪ್ರಿಯವಾದ ವಸ್ತು. ಸೋಮವಾರದಂದು ಸೂರ್ಯೋದಯಕ್ಕೂ ಮುನ್ನ ಎದ್ದು ಸ್ನಾನ ಮಾಡುವ ನೀರಿಗೆ ಚಂದನ ಹಾಕಿ ಸ್ನಾನ ಮಾಡಿ, ನಂತರ ದೇವರ ಮನೆಯನ್ನು ಸ್ವಚ್ಚ ಮಾಡಿ ಲಕ್ಷ್ಮೀ ನಾರಾಯಣನ ಫೋಟೋಕ್ಕೆ ಚಂದನ ಹಚ್ಚಿ ನಂತರ ತುಳಸಿ ಪತ್ರೆಯನ್ನು ಅರ್ಪಿಸಬೇಕು, ಬಳಿಕ ದೀಪಾರಾಧನೆ ಮಾಡಿ ಬೆಲ್ಲವನ್ನು ನೈವೇದ್ಯ ಮಾಡಿ.

 

ಬಳಿಕ ತುಳಸಿ ಪತ್ರೆಯನ್ನು ಹಣ ಇಡುವ ಸ್ಥಳದಲ್ಲಿ ಇಡಬೇಕು. ಬೆಲ್ಲವನ್ನು ಎಲ್ಲರಿಗೂ ಹಂಚಬೇಕು. ಹೀಗೆ ಮಾಡಿದರೆ ಕ್ರಮೇಣ  ಲಕ್ಷ್ಮೀ ನಾರಾಯಣನ ಅನುಗ್ರಹ ನಿಮಗೆ ದೊರೆತು ಹಣದ ಸಮಸ್ಯೆ ದೂರವಾಗುತ್ತದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments