ನಿಮ್ಮ ಕೋರಿಕೆಗಳು ಈಡೇರಲು ಸೋಮವಾರದಂದು ಹೀಗೆ ಮಾಡಿ

Webdunia
ಗುರುವಾರ, 16 ಜನವರಿ 2020 (06:13 IST)
ಬೆಂಗಳೂರು : ಕುಟುಂಬದ ಕಲಹ  ದೂರಮಾಡಲು, ಆರ್ಥಿಕವಾಗಿ ಅಭಿವೃದ್ಧಿ ಹೊಂದಲು, ಅನಾರೋಗ್ಯ ಸಮಸ್ಯೆ ನಿವಾರಣೆಯಾಗಲು ಮನೆಯಲ್ಲಿಯೇ ಸಿಗುವ ವಸ್ತುಗಳಿಂದ ಈ ಪರಿಹಾರ ಮಾಡಿಕೊಳ್ಳಿ.



ಈ ಪರಿಹಾರವನ್ನು ಸೋಮವಾರದಂದು ಬೆಳಿಗ್ಗಿನ ಜಾವ ಶಿವ ದೇವಾಲಯದಲ್ಲಿ ಅಥವಾ ಮನೆಯ ದೇವರ ಕೋಣೆಯಲ್ಲಿರುವ ಶಿವನ ಫೋಟೊ ಅಥವಾ ಶಿವಲಿಂಗದ ಮುಂದೆ ಮಾಡಬಹುದು. ಬೆಳಿಗ್ಗೆ ಸ್ನಾನಾಧಿಗಳನ್ನು ಮುಗಿಸಿ ಶಿವನ ಮುಂದೆ 2 ಕರ್ಪೂರ ಹಾಗೂ 1 ಲವಂಗವನ್ನು ಇಡಬೇಕು. ಬಳಿಕ ದೇವರ ಮುಂದೆ ತುಪ್ಪದ ದೀಪ ಹಚ್ಚಿ, ಬಳಿಕ “ಓಂ ನಮಃ ಶಿವಾಯ” ಎಂದು 21 ಬಾರಿ ಜಪಿಸಿ, ಆಮೇಲೆ ಕರ್ಪೂರ , ಲವಂಗವನ್ನು ತೆಗೆದುಕೊಂಡು ನಿಮ್ಮ ಬಲಗೈಯಲ್ಲಿ ಹಿಡಿದುಕೊಂಡು ನಿಮ್ಮ ಮನಸ್ಸಿನಲ್ಲಿರುವ ಕೋರಿಕೆಗಳನ್ನು ಬೇಡಿಕೊಳ್ಳಬೇಕು.


ಬಳಿಕ ಅದನ್ನು ಮನೆಯಲ್ಲಿರುವ ತುಳಸಿ ಕಟ್ಟೆಯ ಬಳಿ ಕರ್ಪೂರದ ಮೇಲೆ  ಲವಂಗ ಇಟ್ಟು ದೀಪ ಹಚ್ಚಿ ಸಂಕಲ್ಪ ಮಾಡಿಕೊಳ್ಳಬೇಕು. ಹಾಗೇ ಈ ದೀಪವನ್ನು ಪೂರ್ವ ಅಥವಾ ಉತ್ತರ ದಿಕ್ಕಿನಲ್ಲಿ ಮಾತ್ರ ಹಚ್ಚಬೇಕು. ಪ್ರತಿ ಸೋಮವಾರದಂದು ಹೀಗೆ ಮಾಡಿದರೆ ನಿಮ್ಮ ಕೋರಿಕೆಗಳು ಈಡೇರುತ್ತದೆ. 


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮುಂದಿನ ಸುದ್ದಿ
Show comments