ಮನಸ್ಸಿಗೆ ಶಾಂತಿ ನೆಮ್ಮದಿ ಇಲ್ಲದಿದ್ದಾಗ ಸೋಮವಾರ ಹೀಗೆ ಮಾಡಿ

Webdunia
ಸೋಮವಾರ, 3 ಡಿಸೆಂಬರ್ 2018 (13:37 IST)
ಬೆಂಗಳೂರು : ಹೆಚ್ಚಿನವರಿಗೆ ಆಲಸ್ಯ, ನಿರುತ್ಸಾಹ, ಬೇಜಾರು ಇರುತ್ತದೆ. ಇದಕ್ಕೆ ಮುಖ್ಯ ಕಾರಣ ಜಾತಕದಲ್ಲಿ ಚಂದ್ರನ ಸ್ಥಿತಿ ಸರಿಯಾಗಿಲ್ಲದಿರುವುದು.


ಚಂದ್ರ ಮನಸ್ಕಾರಕ. ಹಾಗೇ ಆತನು ಸೋಮವಾರಕ್ಕೆ ಅಧಿಪತಿ. ಜಾತಕದಲ್ಲಿ ಚಂದ್ರನ ಸ್ಥಿತಿ ಸರಿಯಾಗಿಲ್ಲದಿದ್ದಾಗ ನೀವು ಸೋಮವಾರ ಯಾವುದೇ ಕೆಲಸ ಮಾಡಿದರೂ ಅದರಲ್ಲಿ ಯಶಸ್ಸು ಕಾಣುವುದಿಲ್ಲ.


ಇಂತವರು ಸೋಮವಾರದಂದು ಶಿವನ ಆರಾಧನೆ ಹಾಗೂ ಚಂದ್ರನ ಆರಾಧನೆ ಮಾಡುವುದರಿಂದ ಇದಕ್ಕೆ ಪರಿಹಾರ ಕಂಡುಕೊಳ್ಳಬಹುದು.    


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments