Webdunia - Bharat's app for daily news and videos

Install App

ಸರ್ಪದೋಷ ನಿವಾರಣೆಯಾಗಲು ಹುಣ್ಣಿಮೆಯ ನಂತರ ಬರುವ ಮೊದಲನೇ ಗುರುವಾರದಂದು ಹೀಗೆ ಮಾಡಿ

Webdunia
ಗುರುವಾರ, 3 ಸೆಪ್ಟಂಬರ್ 2020 (07:40 IST)
ಬೆಂಗಳೂರು : ಕೆಲವರ ಜಾತಕದಲ್ಲಿ ಸರ್ಪದೋಷವಿರುತ್ತದೆ. ಇದರಿಂದ ಅವರಿಗೆ ಪದೇ ಪದೇ ಸಮಸ್ಯೆಗಳು ಎದುರಾಗುತ್ತಿರುತ್ತದೆ. ಈ ಸರ್ಪದೋಷ ನಿವಾರಿಸಲು ಹೀಗೆ ಮಾಡಿ.

ಹುಣ್ಣಿಮೆಯ ನಂತರ ಬರುವ ಮೊದಲನೇ ಗುರುವಾರದಂದು ಸ್ನಾನಾಧಿಗಳನ್ನು ಮಾಡಿ ಗೋಧಿಹಿಟ್ಟು ಮತ್ತು ಸಕ್ಕರೆ ಮಿಶ್ರಣವನ್ನು ತೆಗೆದುಕೊಂಡು ನಿಮ್ಮ ಮನೆಯ ಹತ್ತಿರವಿರುವ ಹುತ್ತದ ಬಳಿ ಹೋಗಿ ಹುತ್ತದ ಪೂಜೆ ಮಾಡಿ ಗೋಧಿಹಿಟ್ಟು ಮತ್ತು ಸಕ್ಕರೆ ಮಿಶ್ರಣವನ್ನು ಹುತ್ತದ ಮೇಲೆ ಚೆಲ್ಲಿ ನಿಮ್ಮ ಕಷ್ಟಗಳನ್ನು ಹೇಳಿಕೊಳ್ಳಬೇಕು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಮಂಗಳಾಷ್ಟಕಂ ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮಕ್ಕಳೂ ಓದಬಹುದಾದ ಸುಲಭ ಆಂಜನೇಯ ಸ್ತೋತ್ರ

ಧನಾದಾಯ ವೃದ್ಧಿಗಾಗಿ ಲಕ್ಷ್ಮೀನರಸಿಂಹ ಅಷ್ಟೋತ್ತರ ಓದಿ

ವಿಷ್ಣು ಅಷ್ಟೋತ್ತರ ತಪ್ಪದೇ ಓದಿ

ನರಸಿಂಹಾಷ್ಟಕಂವನ್ನು ತಪ್ಪದೇ ಓದಿ, ಫಲವೇನು ತಿಳಿಯಿರಿ

ಮುಂದಿನ ಸುದ್ದಿ
Show comments