Webdunia - Bharat's app for daily news and videos

Install App

ಶಿವರಾತ್ರಿಯಂದು ಈ ಸಣ್ಣ ಕೆಲಸ ಮಾಡಿ ನಿಮ್ಮ ಸಮಸ್ಯೆ ಪರಿಹರಿಸಿಕೊಳ್ಳಿ

Webdunia
ಬುಧವಾರ, 19 ಫೆಬ್ರವರಿ 2020 (09:17 IST)
ಬೆಂಗಳೂರು : ಮಹಾಶಿವರಾತ್ರಿಯಂದು ಶಿವಭಕ್ತರೆಲ್ಲರೂ ಭಕ್ತಿಯಿಂದ ಶಿವನ ಆರಾಧನೆ , ವೃತ, ಉಪವಾಸವನ್ನು ಮಾಡುತ್ತಾರೆ. ಅಂದು ಈ ಚಿಕ್ಕ ಚಿಕ್ಕ ಕೆಲಸಗಳನ್ನು ಮಾಡುವ ಮೂಲಕ ನಿಮ್ಮ ಸಮಸ್ಯೆಗಳನ್ನು ದೂರವಾಗಿಸಿಕೊಳ್ಳಬಹುದು.


* ಮಹಾಶಿವರಾತ್ರಿಯಂದು  ಎಳ್ಳು ಮಿಶ್ರಿತ ಶುದ್ಧ ನೀರನ್ನು ಬಿಲ್ವ ಪತ್ರೆಯಿಂದ ಶಿವನಿಗೆ ಅರ್ಪಿಸಿದರೆ ಮನೋಕಾಮನೆಗಳು ಈಡೇರುವುದರ ಜೊತೆಗೆ ಯಶಸ್ಸು ನಿಮ್ಮದಾಗುತ್ತದೆ.


*ನೌಕರಿಯಲ್ಲಿ ಏಳಿಗೆ ಕಾಣಲು ಮಹಾಶಿವರಾತ್ರಿಯಂದು ‘ಓಂ ನಮಃ ಶಿವಾಯ ‘ ಮಂತ್ರವನ್ನು 108 ಬಾರಿ ಪಠಿಸಬೇಕು.

*ಬಡತನ ದೂರವಾಗಲು ಮಹಾಶಿವರಾತ್ರಿಯಂದು ಹಸುವಿಗೆ ಆಹಾರ ನೀಡಬೇಕು. 5 ಕೆಜಿ ಕಾಕಂಬಿ ಮತ್ತು 5 ಕೆಜಿ ಗೋಧಿಹಿಟ್ಟಿನಿಂದ ರೊಟ್ಟಿ ತಯಾರಿಸಿ ಹಸುಗಳಿಗೆ ನೀಡಬೇಕು.

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments