Webdunia - Bharat's app for daily news and videos

Install App

ಸಾಲದ ಹೊರೆಯಿಂದ ಹೊರಬರಲು ಇಂಗಿನಿಂದ ಈ ಪರಿಹಾರ ಮಾಡಿ

Webdunia
ಶುಕ್ರವಾರ, 2 ಅಕ್ಟೋಬರ್ 2020 (08:16 IST)
ಬೆಂಗಳೂರು : ಮನುಷ್ಯನಿಗೆ ಹಣಕಾಸಿನ ಸಮಸ್ಯೆ ಎದುರಾದಾಗ ಸಾಲಗಳನ್ನು ಮಾಡುತ್ತಾರೆ. ಆದರೆ ಈ ಸಾಲದ ಹೊರೆಯಿಂದ ಅವರಿಗೆ ಹೊರಬರಲು ತುಂಬಾ ಕಷ್ಟವಾಗುತ್ತದೆ. ಅದಕ್ಕಾಗಿ ಇಂಗಿನಿಂದ ಈ ಪರಿಹಾರ ಮಾಡಿ.

2 ತೆಂಗಿನಕಾಯಿ ತೆಗೆದುಕೊಂಡು, ಸ್ವಲ್ಪ ಇಂಗನ್ನು ತೆಗೆದುಕೊಂಡು ನದಿ ಬಳಿ ಹೋಗಿ  ಒಂದು ತೆಂಗಿನಕಾಯಿಯ ಮೇಲೆ ಇಂಗನ್ನು ಹಾಕಿ ಅಪ್ರದಕ್ಷಿಣೆಯಲ್ಲಿ ಸುತ್ತಿಸಿ ಅದನ್ನು ಪಕ್ಕಕ್ಕೆ ಎಸೆಯಬೇಕು. ಇನ್ನೊಂದು ತೆಂಗಿನಕಾಯಿಯನ್ನು ಒಡೆದು ಅದರ ನೀರನ್ನು ಹಾಗೂ ತೆಂಗಿನಕಾಯಿಯನ್ನು ನೀರಿಗೆ ಎಸೆದು ಬರಬೇಕು. ಇದರಿಂದ ಹಂತಹಂತವಾಗಿ ನಿಮ್ಮ ಸಾಲ ಬಹುಬೇಗ ತೀರಿಹೋಗುತ್ತದೆ,

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments