Webdunia - Bharat's app for daily news and videos

Install App

ಸಾಲದ ಹೊರೆಯಿಂದ ಹೊರಬರಲು ಇಂಗಿನಿಂದ ಈ ಪರಿಹಾರ ಮಾಡಿ

Webdunia
ಶುಕ್ರವಾರ, 2 ಅಕ್ಟೋಬರ್ 2020 (08:16 IST)
ಬೆಂಗಳೂರು : ಮನುಷ್ಯನಿಗೆ ಹಣಕಾಸಿನ ಸಮಸ್ಯೆ ಎದುರಾದಾಗ ಸಾಲಗಳನ್ನು ಮಾಡುತ್ತಾರೆ. ಆದರೆ ಈ ಸಾಲದ ಹೊರೆಯಿಂದ ಅವರಿಗೆ ಹೊರಬರಲು ತುಂಬಾ ಕಷ್ಟವಾಗುತ್ತದೆ. ಅದಕ್ಕಾಗಿ ಇಂಗಿನಿಂದ ಈ ಪರಿಹಾರ ಮಾಡಿ.

2 ತೆಂಗಿನಕಾಯಿ ತೆಗೆದುಕೊಂಡು, ಸ್ವಲ್ಪ ಇಂಗನ್ನು ತೆಗೆದುಕೊಂಡು ನದಿ ಬಳಿ ಹೋಗಿ  ಒಂದು ತೆಂಗಿನಕಾಯಿಯ ಮೇಲೆ ಇಂಗನ್ನು ಹಾಕಿ ಅಪ್ರದಕ್ಷಿಣೆಯಲ್ಲಿ ಸುತ್ತಿಸಿ ಅದನ್ನು ಪಕ್ಕಕ್ಕೆ ಎಸೆಯಬೇಕು. ಇನ್ನೊಂದು ತೆಂಗಿನಕಾಯಿಯನ್ನು ಒಡೆದು ಅದರ ನೀರನ್ನು ಹಾಗೂ ತೆಂಗಿನಕಾಯಿಯನ್ನು ನೀರಿಗೆ ಎಸೆದು ಬರಬೇಕು. ಇದರಿಂದ ಹಂತಹಂತವಾಗಿ ನಿಮ್ಮ ಸಾಲ ಬಹುಬೇಗ ತೀರಿಹೋಗುತ್ತದೆ,

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments