Webdunia - Bharat's app for daily news and videos

Install App

ಪದೇ ಪದೇ ಜೀವಕ್ಕೆ ಆಪತ್ತು ಒದಗಿಬರುತ್ತಿದ್ದರೆ ಈ ಪರಿಹಾರ ಮಾಡಿ

Webdunia
ಶನಿವಾರ, 19 ಸೆಪ್ಟಂಬರ್ 2020 (06:55 IST)
ಬೆಂಗಳೂರು : ಕೆಲವರಿಗೆ ಪದೇ ಪದೇ ಹೊರಗೆ ಹೋದಾಗ ಅಪಘಾತ ಸಂಭವಿಸುತ್ತಿರುತ್ತದೆ. ಅಂತವರಿಗೆ ಮತ್ತೆ ಈ ಸಮಸ್ಯೆ ಎದುರಾಗಬಾರದಂತಿದ್ದರೆ ಈ ಒಂದು ಪರಿಹಾರವನ್ನು ಮಾಡಿ ನೋಡಿ.

ಕೆಲವರಿಗೆ ಜಾತಕದಲ್ಲಿ ಏನಾದರೂ ದೋಷವಿದ್ದಾಗ ಅವರ ಜೀವಕ್ಕೆ ಕುತ್ತು ಬರುವ ಸಂಭವವಿರುತ್ತದೆ. ಅಂತವರು  ಈ ಸಮಸ್ಯೆಗಳನ್ನು ಆದಷ್ಟು ಬೇಗ ನಿವಾರಿಸಿಕೊಳ್ಳಬೇಕು. ಒಂದು ಲೋಟದಲ್ಲಿ ಹಾಲನ್ನು ಹಾಕಿ ಅದರೊಳಗೆ ಒಂದು ಹಿಡಿ ಅಕ್ಕಿಯನ್ನು ಹಾಕಿ ಹತ್ತಿರವಿರುವ ಕರೆ ಅಥವಾ ನದಿಗಳಲ್ಲಿ ಬಿಟ್ಟು ಬರಬೇಕು. ಹೀಗೆ ಮಾಡಿದರೆ ಅಪಘಾತ ಸಂಭವಿಸುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

ಮುಂದಿನ ಸುದ್ದಿ
Show comments