ಸಮಸ್ಯೆ ದೂರವಾಗಲು ಈ ಪರಿಹಾರವನ್ನು ಮಾಡಿ

Webdunia
ಮಂಗಳವಾರ, 1 ಸೆಪ್ಟಂಬರ್ 2020 (07:29 IST)
ಬೆಂಗಳೂರು : ಜೀವನದಲ್ಲಿ ಎಲ್ಲರಿಗೂ ಹಣದ  ಸಮಸ್ಯೆ, ಕಷ್ಟಕಾರ್ಪಣ್ಯಗಳು ಎದುರಾಗುತ್ತಿರುತ್ತದೆ. ಆದರೆ ಈ ಮಧ್ಯರಾತ್ರಿಗೆ ಈ ಪರಿಹಾರವನ್ನು ಮಾಡಿದರೆ ಕಷ್ಟಕಾರ್ಪಣ್ಯಗಳು ದೂರವಾಗುತ್ತವೆ.

ಭಾನುವಾರ ರಾತ್ರಿ 12 ಗಂಟೆಗೆ ಸರಿಯಾಗಿ ಸ್ನಾನ ಮಾಡಿ ಮಣ್ಣಿನ ತಟ್ಟೆ ತೆಗೆದುಕೊಂಡು 50ಗ್ರಾಂ ಏಲಕ್ಕಿ, 50ಗ್ರಾಂ ಲವಂಗ ಹಾಕಿ ಸ್ವಲ್ಪ ಆಕಳು ತುಪ್ಪ ಹಾಕಿ ಲಕ್ಷ್ಮೀದೇವಿಯ ಅಷ್ಟೋತ್ತರವನ್ನು ಪಠಿಸಬೇಕು. ಅದರ ಮೇಲೆ ಪಚ್ಚೆ ಕರ್ಪೂರ ಇಟ್ಟು ಹಚ್ಚಬೇಕು. ಬಳಿಕ ಬೆಳಿಗ್ಗೆ ಅದರ ಬೂದಿಯನ್ನು ತೆಗೆದಿಟ್ಟುಕೊಂಡು ಪ್ರತಿದಿನ ಮನೆಯ ಹೊಸ್ತಿಲಿಗೆ ಹಚ್ಚಬೇಕು. ಇದರಿಂದ ಜೀವಮಾನದಲ್ಲಿ ಹಣಕಾಸಿನ ಸಮಸ್ಯೆ ಎದುರಾಗುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments