Webdunia - Bharat's app for daily news and videos

Install App

ಪ್ರಕೃತಿಯ ಕೋಪದಿಂದ ನೀವು ತಪ್ಪಿಸಿಕೊಳ್ಳಲು ಈ ಪರಿಹಾರ ಮಾಡಿ

Webdunia
ಬುಧವಾರ, 12 ಆಗಸ್ಟ್ 2020 (09:45 IST)
ಬೆಂಗಳೂರು : ನಮ್ಮ ಪಾಪ ಪುಣ್ಯಗಳಿಗನುಸಾರವಾಗಿ ಸ್ವರ್ಗ, ನರಕ ನಮಗೆ ಇಲ್ಲೆ ಸಿಗುತ್ತದೆ ಎಂದು ಹಿರಿಯರು ಹೇಳುತ್ತಾರೆ. ನಾವು ಮಾಡಿದ ಪಾಪಗಳಿಗೆ ಪ್ರಕೃತಿ ಶಿಕ್ಷೆ ಕೊಡುತ್ತದೆ. ಆದಕಾರಣ ಈ ಪಾಪಗಳಿಗೆ ಕ್ಷಮೆ ಸಿಗಬೇಕೆಂದರೆ, ಇದಕ್ಕೆ ಪರಿಹಾರ ಮಾಡಿಕೊಳ್ಳಬೇಕಂತಿದ್ದರೆ ಹೀಗೆ ಮಾಡಿ.

ಪ್ರಕೃತಿಯ ಕೋಪದಿಂದ ನಿಮ್ಮನ್ನ ಮುಕ್ತಗೊಳಿಸಲು ನಿಮ್ಮ ಜೀವನದಲ್ಲಿ 11 ಗಿಡಗಳನ್ನು ನೆಡಬೇಕು. ಇದರಿಂದ ಹಲವರಿಗೆ ಉಪಕಾರವಾಗುವುದರಿಂದ ಪ್ರಕೃತಿಯು ಸ್ವಲ್ಪ ಮಟ್ಟಿಗೆ ನಿಮ್ಮ ಮೇಲೆ ಕರುಣೆ ತೋರುತ್ತದೆ. ಇದರಿಂದ ನೀವು ಏಳಿಗೆ ಹೊಂದಲು ಸಾಧ್ಯವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani chalisa: ಶನಿ ಚಾಲೀಸಾ ಕನ್ನಡದಲ್ಲಿ ಇಲ್ಲಿದೆ, ಇಂದು ತಪ್ಪದೇ ಓದಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಇಂದು ಈ ಸ್ತೋತ್ರ ಓದಿ

ಶ್ರೀ ವೆಂಕಟೇಶ್ವರ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ

ವಿಘ್ನ ವಿನಾಯಕನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ತಪ್ಪದೇ ಓದಿ

ಇಂದು ಅಂದುಕೊಂಡ ಕೆಲಸವಾಗಬೇಕಾದರೆ ಆಂಜನೇಯನ ಈ ಮಂತ್ರ ಹೇಳಿ

ಮುಂದಿನ ಸುದ್ದಿ
Show comments