Webdunia - Bharat's app for daily news and videos

Install App

ಪ್ರಕೃತಿಯ ಕೋಪದಿಂದ ನೀವು ತಪ್ಪಿಸಿಕೊಳ್ಳಲು ಈ ಪರಿಹಾರ ಮಾಡಿ

Webdunia
ಬುಧವಾರ, 12 ಆಗಸ್ಟ್ 2020 (09:45 IST)
ಬೆಂಗಳೂರು : ನಮ್ಮ ಪಾಪ ಪುಣ್ಯಗಳಿಗನುಸಾರವಾಗಿ ಸ್ವರ್ಗ, ನರಕ ನಮಗೆ ಇಲ್ಲೆ ಸಿಗುತ್ತದೆ ಎಂದು ಹಿರಿಯರು ಹೇಳುತ್ತಾರೆ. ನಾವು ಮಾಡಿದ ಪಾಪಗಳಿಗೆ ಪ್ರಕೃತಿ ಶಿಕ್ಷೆ ಕೊಡುತ್ತದೆ. ಆದಕಾರಣ ಈ ಪಾಪಗಳಿಗೆ ಕ್ಷಮೆ ಸಿಗಬೇಕೆಂದರೆ, ಇದಕ್ಕೆ ಪರಿಹಾರ ಮಾಡಿಕೊಳ್ಳಬೇಕಂತಿದ್ದರೆ ಹೀಗೆ ಮಾಡಿ.

ಪ್ರಕೃತಿಯ ಕೋಪದಿಂದ ನಿಮ್ಮನ್ನ ಮುಕ್ತಗೊಳಿಸಲು ನಿಮ್ಮ ಜೀವನದಲ್ಲಿ 11 ಗಿಡಗಳನ್ನು ನೆಡಬೇಕು. ಇದರಿಂದ ಹಲವರಿಗೆ ಉಪಕಾರವಾಗುವುದರಿಂದ ಪ್ರಕೃತಿಯು ಸ್ವಲ್ಪ ಮಟ್ಟಿಗೆ ನಿಮ್ಮ ಮೇಲೆ ಕರುಣೆ ತೋರುತ್ತದೆ. ಇದರಿಂದ ನೀವು ಏಳಿಗೆ ಹೊಂದಲು ಸಾಧ್ಯವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments